ಪಾದರಾಯನಪುರದ ಪುಂಡರನ್ನುರಾಮನಗರಕ್ಕೆ ಶಿಫ್ಟ್ ಮಾಡಿದ ವಿಚಾರ; ಹೆಚ್.ಡಿಕೆ ಗೆ ತಿರುಗೇಟು ನೀಡಿದ ಡಿಜಿಪಿ

Webdunia
ಶುಕ್ರವಾರ, 24 ಏಪ್ರಿಲ್ 2020 (12:58 IST)

ಬೆಂಗಳೂರು : ರಾಮನಗರಕ್ಕೆ ಪಾದರಾಯನಪುರದ ಗೂಂಡಾಗಿರಿ ಪ್ರಕರಣದ ಪುಂಡರನ್ನು ಶಿಫ್ಟ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಏಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಡಿಜಿಪಿ ಅಲೋಕ್ ಕುಮಾರ್ ತಿರುಗೇಟು ನೀಡಿದ್ದಾರೆ.

 

ಪಾದರಾಯನಪುರದಲ್ಲಿ ನಡೆದ ಘಟನೆಯ ಆರೋಪಿಗಳನ್ನು ರಾಮನಗರದ ಜೈಲಿಗೆ ಕಳಿಸಲಾಗಿತ್ತು. ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಸರ್ಕಾರ ಹಾಗೂ ಪೊಲೀಸರ ಮೇಲೆ ಕಿಡಿಕಾರಿದ್ದರು.

 

ಇದಕ್ಕೆ ಪ್ರತಿಕ್ರಿಯೆ ನೀಡಿದ  ಡಿಜಿಪಿ ಅಲೋಕ್ ಕುಮಾರ್, ಪರಪ್ಪನ ಅಗ್ರಹಾರದಲ್ಲಿ 5,000ಕ್ಕೂ ಹೆಚ್ಚು ಕೈದಿಗಳಿದ್ದಾರೆ. ಬಂಧಿತರನ್ನು ಬೆಂಗಳೂರಿನಲ್ಲಿ ಇರಿಸಲು ಸ್ಥಳ ಎಲ್ಲಿದೆ? ಸರ್ಕಾರದ ಆದೇಶದಂತೆ ಕರ್ತವ್ಯ ನಿರ್ವಹಿಸುತ್ತಿದ್ದೇವೆ. ನಾನು ಸರ್ಕಾರಿ ನೌಕರ ಎಂದು ತಿರುಗೇಟು ನೀಡಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ನೇಹಮಯಿ ಕೃಷ್ಣಗೆ ನಕಲಿ ಆಡಿಯೋ ನೀಡಿದ್ದ ವ್ಯಕ್ತಿಗೆ ಬಂಧನ ಭಾಗ್ಯ

23 ಗಂಟೆಗಳ ವಿಚಾರಣೆಗೆ ಒಳಪಡಿಸುತ್ತಿದ್ದ ಹಾಗೇ ಶಾಲಿನಿ ರಜನೀಶ್ ವಿರುದ್ಧ ಉಲ್ಟಾ ಹೊಡೆದ ಸ್ನೇಹಮಯಿ ಕೃಷ್ಣ

ಸಿಎಂ ಕುರ್ಚಿಗಾಗಿ ಹೆಚ್ಚಿದ ಗುದ್ದಾಟ: ಕುತೂಹಲ ಮೂಡಿಸಿದ ಡಿಸಿಎಂ ಆಪ್ತ ಶಾಸಕನ ಹೇಳಿಕೆ

ಮುಂದಿನ ತಿಂಗಳೊಳಗೆ ದೇಶದಲ್ಲಿ ನಕ್ಸಲಿಸಂ ಅಂತ್ಯ; ಅಮಿತ್‌ ಶಾ

ಪಾಕ್ ಮಸೀದಿ ಸ್ಫೋಟಕ್ಕೆ 'ಸೇಡು ತೀರಿಸಿಕೊಳ್ಳಲು' ಎಲ್‌ಇಟಿ ದಾಳಿಗೆ ಸಂಚು

ಮುಂದಿನ ಸುದ್ದಿ
Show comments