Webdunia - Bharat's app for daily news and videos

Install App

ಕಾವೇರಿ ವಿಚಾರದಲ್ಲಿ ಡಿಕೆಶಿ ಕೇರ್‌ಲೆಸ್‌ ವರ್ತನೆ

Webdunia
ಸೋಮವಾರ, 21 ಆಗಸ್ಟ್ 2023 (19:04 IST)
ಕಾವೇರಿ ವಿಚಾರದಲ್ಲಿ ಸಚಿವ ಚಲುವರಾಯಸ್ವಾಮಿ- ಡಿಸಿಎಂ ಡಿ.ಕೆ.ಶಿವಕುಮಾರ್​ ಬೇಜವಾಬ್ದಾರಿ ತೋರುತ್ತಿದ್ದಾರೆ ಅಂತಾ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥ್ ನಾರಾಯಣ್ ಹೇಳಿಕೆ ನೀಡಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್​​​​ಗೆ ಅರ್ಜಿ ಕೊಟ್ಟರೂ ತಮಿಳುನಾಡಿಗೆ ನೀರು ಬಿಡುವ ಅವಶ್ಯಕತೆ ಏನಿತ್ತು..? ಸುಪ್ರೀಂ ಕೋರ್ಟ್ ತಮಿಳುನಾಡಿನ ಅರ್ಜಿ ಸ್ವೀಕರಿಸಿದೆ. ತಮಿಳುನಾಡಿನ ಡ್ಯಾಂಗಳಲ್ಲಿ ನೀರು ಸ್ಟಾಕ್ ಇದೆ. ಡಿ.ಕೆ.ಶಿವಕುಮಾರ್ ಬೆಂಗಳೂರಿನಲ್ಲಿ ಮೀಟಿಂಗ್ ಕರೆದು ಚಿಟ್ ಚಾಟ್ ಮಾಡ್ಕೊಂಡು ಕಾಲಹರಣ ಮಾಡ್ತಿದ್ದಾರೆ. ಯಾವುದೇ ಡ್ಯಾಂಗೆ ಭೇಟಿ ಕೊಟ್ಟಿಲ್ಲ, ರೈತರ ಪರಿಸ್ಥಿತಿ ಬಗ್ಗೆ ಗಮನಹರಿಸುತ್ತಿಲ್ಲ. ರೈತರ ಪರಿಸ್ಥಿತಿ ಏನಾಗಬೇಕು? ಚಲುವರಾಯಸ್ವಾಮಿ ಹಾಗೂ ಡಿ.ಕೆ.ಶಿವಕುಮಾರ್​ ಬಹಳ ಕೇರ್ಲೆಸ್ ಆಗಿ ನಡೆದುಕೊಳ್ಳುತ್ತಿದ್ದಾರೆ. ಎರಡು ರಾಜ್ಯದ ನೀರಿನ ಲಭ್ಯತೆ ಬಗ್ಗೆ ಗಮನ ಇಟ್ಟುಕೊಳ್ಳಬೇಕು. ನೀರಾವರಿ ಸಚಿವರಿಗೆ ಜವಾಬ್ದಾರಿ ಇಲ್ಲ. ಇವತ್ತು ಒಂದು ದಿನ ನಮ್ಮ ಹೋರಾಟ ಅಲ್ಲ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುತ್ತೇವೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments