Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಚುನಾವಣೆ ಹೊಸ್ತಿಲಲ್ಲಿ ರಾಜಕಾರಣಿಗಳ ಟೆಂಪಲ್ ರನ್ ಜೋರಾಗಿದೆ. ಇದೀಗ KPCC ಅಧ್ಯಕ್ಷ D.K,. ಶಿವಕುಮಾರ್ ಚಿಕ್ಕಮಗಳೂರು ಜಿಲ್ಲೆಯ ಶಕ್ತಿ ದೇವತೆ ಶಾರದಾಂಬೆಯ ಮೊರೆ ಹೋಗಿದ್ದಾರೆ. ಟಿಕೆಟ್ ಕಗ್ಗಂಟಿನ ನಡುವೆ ಡಿಕೆಶಿ ಶಾರಾದಾಂಬೆ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ದೇವಿಯ ದರ್ಶನ ಬಳಿಕ ಡಿಕೆಶಿ ಉಭಯ ಗುರುಗಳ ಆಶೀರ್ವಾದ ಪಡೆಯಲಿದ್ದಾರೆ.