Webdunia - Bharat's app for daily news and videos

Install App

ನಮ್ಮಪ್ಪನ ಜೊತೆ 8 ಲಕ್ಷ ಜನ ಇದ್ದಾರೆ: ತಂದೆಗೆ ತಕ್ಕ ಮಾತನಾಡಿದ ಡಿಕೆಶಿ ಮಗಳು ಐಶ್ವರ್ಯಾ

Krishnaveni K
ಗುರುವಾರ, 20 ಮಾರ್ಚ್ 2025 (15:35 IST)
ಬೆಂಗಳೂರು: ರಾಮನಗರ ಜಿಲ್ಲೆ ಮರುನಾಮಕರಣಕ್ಕೆ ಕೇಂದ್ರ ಸರ್ಕಾರ ತಡೆ ನೀಡಿರುವ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದಾಗ ಡಿಕೆ ಶಿವಕುಮಾರ್ ಮಗಳು ತಮ್ಮ ತಂದೆಗೆ ತಕ್ಕ ಮಗಳಂತೆ ಕಾಮೆಂಟ್ ಮಾಡಿದ್ದಾರೆ.

ಇಂದು ಗ್ಲೋಬಲ್ ಕಾಲೇಜು ಆಡಿಟೋರಿಯಂನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಐಶ್ವರ್ಯಾ ಡಿಕೆ ಶಿವಕುಮಾರ್ ಗೆ ರಾಮನಗರ ಜಿಲ್ಲೆ ಮರುನಾಮಕರಣ ಮಾಡುವ ಡಿಕೆಶಿ ಪ್ರಯತ್ನಕ್ಕೆ ಕೇಂದ್ರ ಸರ್ಕಾರ ತಡೆ ನೀಡಿರುವ ಬಗ್ಗೆ ಪ್ರಶ್ನೆ ಮಾಡಲಾಯಿತು.

 ಅದಕ್ಕೆ ಪ್ರತಿಕ್ರಿಯಿಸಿದ ಅವರು, ನಾನು ನನ್ನ ಶಾಲೆ ಬಗ್ಗೆ ಮಾತನಾಡಬಹುದು. ಕರ್ನಾಟಕದ ಬಗ್ಗೆ ನಾನು ಏನು ಮಾತನಾಡಲಿ? ನನ್ನತ್ರ ಇರೋದು ಕೇವಲ 8,000 ಮಕ್ಕಳಿರೋದು. ನಮ್ಮಪ್ಪನ ಹತ್ರ 8 ಲಕ್ಷ ಜನ ಇದ್ದಾರೆ. ಆದರೆ ರಾಜಕೀಯದ ಬಗ್ಗೆ ಮಾತನಾಡುವ, ಕಾಮೆಂಟ್ ಮಾಡುವಷ್ಟು ದೊಡ್ಡವಳು ನಾನಲ್ಲ ಎಂದಿದ್ದಾರೆ.

ನಂಗೆ ಸದ್ಯಕ್ಕೆ ಇರುವ ಅವಕಾಶವನ್ನು ಹೇಗೆ ಬಳಸಿಕೊಳ್ಳಬಹುದು ಎಂದಷ್ಟೇ ನಾನು ಯೋಚಿಸುತ್ತೇನೆ. ಸದ್ಯದ ಪರಿಸ್ಥಿತಿಯಲ್ಲಿ ರಾಜಕೀಯಕ್ಕೆ ಬರಬೇಕು ಎನ್ನುವ ಯಾವ ಯೋಚನೆಯೂ ಇಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments