ಯತೀಂದ್ರರನ್ನ ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್

Webdunia
ಗುರುವಾರ, 16 ನವೆಂಬರ್ 2023 (16:21 IST)
ಯತೀಂದ್ರ ಸಿದ್ದರಾಮಯ್ಯ ಅವರು ಸಿಎಂಗೆ ದಾರಿ ತಪ್ಪಿಸ್ತಿದ್ದಾರೆ ಅನ್ನೋ ಬಿಜೆಪಿ ನಾಯಕರ ಹೇಳಿಕೆ ವಿಚಾರವಾಗಿ ಸಿಎಂಗೆ ೪೦ ವರ್ಷ ಅನುಭವ ಇದೆ.ಯಾರು ದಾರಿ ತಪ್ಪಿಸಲು ಆಗಲ್ಲ ಎಂದು ಡಿಸಿಎಂ ಡಿಕೆಶಿವಕುಮಾರ್ ಸಮರ್ಥನೆ ಮಾಡಿಕೊಂಡಿದ್ದಾರೆ.
 
ಕುಮಾರಸ್ವಮಿಯವರು ಹತಾಶರಾಗಿದ್ದಾರೆ ಅವರು, ಕುಮಾರಸ್ವಾಮಿ ಅವರಿಗೆ ಅನುಭವ, ಅದ್ಕೆ ಹಂಗೆ ಟ್ವೀಟ್ ಮಾಡಿದ್ದಾರೆ.ಮಾಡಲಿ ಬಿಡಿ.ಯತೀಂದ್ರ ಎಲ್ಲಿ ವರ್ಗಾವಣೆ ಬಗ್ಗೆ ಮಾತಾಡಿದ್ದಾರೆ ಹೇಳಿ..?ವಿಡಿಯೋ ನಾನು ನೋಡ್ದೆ, ಬೆಳಗ್ಗೆ ನೋಡಿದೆ.ಅದು ಹೋಗ್ಲಿ..
ಒಬ್ಬ ಮಾಜಿ ಶಾಸಕ ನಾಲ್ಕೈದು ವರ ವರ್ಗಾವಣೆ ಕೇಳಿದ್ರೆ ಏನ್ ತಪ್ಪು..?ನನ್ನ ಕ್ಷೇತ್ರದಲ್ಲಿ ನನ್ನ ಸಹೋದರ ಕೆಲವು ಕೆಲಸ ಅಟೆಂಡ್ ಮಾಡ್ತಾರೆ.ಜನ ಮನೆ, ಹಸು ಕುರಿ ಬೇಕಾಂತಾರೆ.ಅದನ್ನು ಸುರೇಶ್ ಅಟೆಂಡ್ ಮಾಡ್ತಾರೆ.ನಾನು‌ ನಂತರ ಸಹಿ ಹಾಕ್ತೇನೆ.ನಾನು ಬಗುರ್ ಹುಕುಂ ಸಮಿತಿ ಅಧ್ಯಕ್ಷ ಆಗಿದ್ದೇನೆ.ಎಲ್ಲಾ ನೋಡೋದಕ್ಕೆ ಆಗಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇಶದಲ್ಲಿ ಮತ್ತೊಂದು ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 17 ಮಂದಿ ಸಜೀವ ದಹನ

ಇಸ್ರೇಲ್‌, ಯುಎಸ್‌ ದಾಳಿಗೆ ಇರಾನ್‌ನ 7 ಉನ್ನತ ಅಧಿಕಾರಿಗಳು ಸಾವು, ಟೆಹ್ರಾನ್‌ನ ನಾಯಕತ್ವಕ್ಕೆ ಭಾರೀ ಹೊಡೆತ

ಇಸ್ರೇಲ್ ಯುಎಸ್ ದಾಳಿಗೆ ಮಧ್ಯಪ್ರಾಚ್ಯದ ಕಡೆ ಇರಾನ್ ಟಾರ್ಗೆಟ್‌: ಹೊತ್ತಿ ಉರಿದ ಬೆಹೆರೇನ್‌ ಹೊಟೇಲ್‌, ದುಬೈ ಏರ್‌ಪೋರ್ಟ್‌ನ ಭಯಾನಕ, Video

ದಾಳಿಯಲ್ಲಿ ಖಮೇನಿ ಸೇರಿ ಮಗಳು, ಅಳಿಯ ಕೂಡಾ ಸಾವು, ಇರಾನ್‌ನ ಹಲವೆಡೆ ಸಂಭ್ರಮಾಚರಣೆ, Video

Karnataka Weather: ಬಿಸಿಲ ತಾಪಕ್ಕೆ ತತ್ತರಿಸಿರುವ ಜನತೆ ಮಳೆಯನ್ನೂ ನಿರೀಕ್ಷಿಸಬಹುದಾ

ಮುಂದಿನ ಸುದ್ದಿ
Show comments