Webdunia - Bharat's app for daily news and videos

Install App

ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಡಿಕೆ ಶಿವಕುಮಾರ್

Webdunia
ಬುಧವಾರ, 10 ಆಗಸ್ಟ್ 2022 (16:16 IST)
ಸಿಎಂ ಬದಲಾವಣೆ ಸುದ್ದಿಗೆ ಮೂಲ ಬಿಜೆಪಿ. ಬಿಜೆಪಿ ನಾಯಕರು, ಮಾಜಿ ಶಾಸಕರೇ ಹೇಳ್ತಿದ್ದಾರೆ. ಬಿಜೆಪಿಯವರು ಹೇಳಿದ್ದನ್ನೇ ನಾವು ಪಿಕ್ ಮಾಡಿದ್ದೇವೆ. ಬಿಜೆಪಿಯವರೇ ನೀಡಿದ ಆಹಾರ, ಅವರೇ ನೀಡಿದ ಮಾಹಿತಿ. ಅದು ನಮ್ಮ ಪಾರ್ಟಿಯಲ್ಲಿ ಚರ್ಚೆ ಆಗುತ್ತಿದೆ. ನೀವೂ ಚರ್ಚೆ ಮಾಡ್ತಿದ್ದೀರಾ ಎಂದರು. ಇನ್ನು, ಪಾದಯಾತ್ರೆ ಕುರಿತು ಮಾತನಾಡಿ ಫ್ರೀಡಂ ಮಾರ್ಚ್​​ಗಾಗಿ ರಾಷ್ಟ್ರೀಯ ನಾಯಕರಿಗೆ ಆಹ್ವಾನ ಕೊಟ್ಟಿದ್ದೇವೆ. ರಾಹುಲ್‌ ಗಾಂಧಿ ಅವರಿಗೆ ಆರೋಗ್ಯ ಸರಿ ಇಲ್ಲ. ಯಾರು ಬರ್ತಾರೆ ಅನ್ನೋದರ ಬಗ್ಗೆ ಹೈಕಮಾಂಡ್​ನಿಂದ ಮಾಹಿತಿ ಬರುತ್ತೆ. ಇದು AICC ನೀಡಿರುವ ಕಾರ್ಯಕ್ರಮ. ಇದನ್ನ ನೋಡಿ ಬಿಜೆಪಿಯವರು ಶುರು ಮಾಡಿದ್ದಾರೆ, ಮಾಡಲಿ. ದೇಶಕ್ಕೆ ಗೌರವ ಕೊಡೋದನ್ನ ತಪ್ಪು ಅಂತ ಹೇಳೋಕಾಗುತ್ತಾ? ಹೆಲ್ದಿ ಕಾಂಪಿಟೇಷನ್ ಇರಲಿ ಬಿಡಿ. ನಾವು ಅದನ್ನ ಟೀಕಿಸೋದಿಲ್ಲ ಮಾಡಲಿ. ಅವರು ಕೂಡ ರಾಷ್ಟ್ರ ಭಕ್ತರಾಗಬೇಕು ಅಂತ ಮಾಡ್ತಿದ್ದಾರೆ. ನಾನು ಅದಕ್ಕೆ ಆಕ್ಷೇಪ ವ್ಯಕ್ತಪಡಿಸುವುದಿಲ್ಲ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments