ತಿಹಾರ ಜೈಲು ಸೇರಿ ಕುಖ್ಯಾತಿಗೊಳಗಾದ ಡಿಕೆ ಶಿವಕುಮಾರ್

Webdunia
ಶುಕ್ರವಾರ, 20 ಸೆಪ್ಟಂಬರ್ 2019 (09:19 IST)
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಬಂಧನಕ್ಕೊಳಗಾಗಿರುವ ಶಾಸಕ ಡಿಕೆ ಶಿವಕುಮಾರ್ ರನ್ನು ತಿಹಾರ್ ಜೈಲ್ ಗೆ ವರ್ಗಾಯಿಸಲಾಗಿದೆ.


ಈ ಮೂಲಕ ದೇಶದ ಪ್ರಖ್ಯಾತ ಜೈಲು ಸೇರಿದ ರಾಜ್ಯದ ಮೊದಲ ರಾಜಕಾರಣಿ ಎಂಬ ಕುಖ್ಯಾತಿ ಡಿಕೆಶಿಯದ್ದಾಗಿದೆ. ವಿಶೇಷವೆಂದರೆ ಕಾಂಗ್ರೆಸ್ ಹಿರಿಯ ನಾಯಕ, ಭ್ರಷ್ಟಾಚಾರ ಆರೋಪದಲ್ಲಿ ಬಂಧಿತರಾಗಿರುವ ಪಿ ಚಿದಂಬರಂ ಇರುವ ಸೆಲ್ ಪಕ್ಕದಲ್ಲೇ ಡಿಕೆಶಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.

ಹಾಗಿದ್ದರೂ ಇವರಿಬ್ಬರು ಭೇಟಿಯಾಗುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಆರ್ಥಿಕ ಅಪರಾಧ ಎದುರಿಸುತ್ತಿರುವವರಿಗೆಂದೇ ಮೀಸಲಾದ ಕೊಠಡಿಯಲ್ಲಿ ಈ ನಾಯಕರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ನಾಳೆ ಡಿಕೆಶಿ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಶ್ಚಿಮ ಬಂಗಾಲ ಫಲಿತಾಂಶಕ್ಕೆ ಮುನ್ನ ದೀದಿ ಮಮತಾ ಬ್ಯಾನರ್ಜಿಗೆ ದೊಡ್ಡ ಹಿನ್ನಡೆ

ಅನಾರೋಗ್ಯದಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಇನ್ನಿಲ್ಲ

ಕಲ್ಲಂಗಡಿ ಸೇವಿಸಿದ ಬಳಿಕ ಒಂದೇ ಕುಟುಂಬದ ನಾಲ್ವರು ಸಾವು ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮೇ 8 ಕ್ಕೆ ಮಿನಿ ದಸರಾ ಮಾದರಿಯಲ್ಲಿ ಬಿಎಸ್ ವೈ ಪುರಪ್ರವೇಶ: ಬಿ.ವೈ.ವಿಜಯೇಂದ್ರ

ಕೊಲೆ ಅಪರಾಧಿ ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ಶಾಕ್: ವಿಧಾನಸಭೆ ಸಚಿವಾಲಯದ ಮಹತ್ವದ ಆದೇಶ

ಮುಂದಿನ ಸುದ್ದಿ
Show comments