ಜೆಡಿಎಸ್-ಕಾಂಗ್ರೆಸ್ ಶಾಸಕರ ಬಿಜೆಪಿ ಸೇರ್ಪಡೆ ವದಂತಿಗಳ ಬಗ್ಗೆ ಡಿಕೆಶಿ ಹೇಳಿದ್ದೇನು?

Webdunia
ಸೋಮವಾರ, 11 ಜೂನ್ 2018 (09:16 IST)
ಬೆಂಗಳೂರು: ಕೆಲವು ಅತೃಪ್ತ ಜೆಡಿಎಸ್, ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಲು ಉತ್ಸುಕರಾಗಿದ್ದಾರೆಂಬ ಬಿಎಸ್ ಯಡಿಯೂರಪ್ಪ ಆರೋಪಕ್ಕೆ ಸಚಿವ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಜೆಡಿಎಸ್-ಕಾಂಗ್ರೆಸ್ ಶಾಸಕರಲ್ಲಿದ್ದ ಅಸಮಾಧಾನಗಳೆಲ್ಲವೂ ಈಗ ಪರಿಹಾರವಾಗಿದೆ. ಮೊದಲು ಯಡಿಯೂರಪ್ಪನರು ಸೋಲು ಒಪ್ಪಿಕೊಳ್ಳಲಿ. ಸುಮ್ಮನೇ ಸಮ್ಮಿಶ್ರ ಸರ್ಕಾರದ ಶಾಸಕರ ಮೇಲೆ ಆರೋಪ ಮಾಡುವುದು ಬೇಡ’ ಎಂದಿದ್ದಾರೆ.

ಮೊದಲು ಕೆಲವು ನಾಯಕರಲ್ಲಿ ಅಸಮಾಧಾನ ಇದ್ದಿದ್ದು ನಿಜ. ಆದರೆ ನಾವು ಎಲ್ಲವನ್ನೂ ಕೂತು ಮಾತುಕತೆ ಮೂಲಕ ಬಗೆ ಹರಿಸಿದ್ದೇವೆ. ಈಗ ಎಲ್ಲವೂ ಚೆನ್ನಾಗಿಯೇ ಇದೆ ಎಂದು ಡಿಕೆಶಿ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಲಬುರಗಿಯಲ್ಲೂ ಐಟಿ ಕಂಪನಿ ಇಲ್ಲ ಎಂದ ವಿಜಯೇಂದ್ರಗೆ ನೀವು ಶಿವಮೊಗ್ಗವನ್ನು ಸಿಂಗಾಪುರ ಮಾಡಿದ್ರಾ ಎಂದ ಪ್ರಿಯಾಂಕ್ ಖರ್ಗೆ

ವಂದೇಮಾತರಂನಲ್ಲಿ ದೇವರ ಹೆಸರು ಬರುತ್ತೆ, ದೇಶದಲ್ಲಿ ಎಲ್ಲಾ ಧರ್ಮದವರಿದ್ದಾರೆ ಹಾಗಾಗಿ ಹಾಡಬಾರದು: ಬಿಕೆ ಹರಿಪ್ರಸಾದ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಆರ್ ಎಸ್ಎಸ್ ನೋಂದಣಿ ಬಿಡಿ, ಮೊದಲು ಕಾಂಗ್ರೆಸ್ ನೋಂದಣಿ ರದ್ಧತಿ ಆಗದಂತೆ ನೋಡಿಕೊಳ್ಳಿ: ವಿಜಯೇಂದ್ರ

ಮುಂದಿನ ಸುದ್ದಿ
Show comments