ಹರಕೆ ತೀರಿಸಲು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಡಿಕೆಶಿ

Webdunia
ಸೋಮವಾರ, 25 ಸೆಪ್ಟಂಬರ್ 2017 (10:24 IST)
ಬೆಂಗಳೂರು: ಇಂಧನ ಸಚಿವ ಡಿಕೆ ಶಿವಕುಮಾರ್ ಪ್ರಸಿದ್ಧ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿ ಕುಟುಂಬ ಸಮೇತರಾಗಿ ಹರಕೆ ಪೂಜೆ ಸಲ್ಲಿಸಿದ್ದಾರೆ.


ಭಾನುವಾರ ಪತ್ನಿ, ಮಕ್ಕಳ ಸಮೇತ ಕುಕ್ಕೆ ಕ್ಷೇತ್ರಕ್ಕೆ ಆಗಮಿಸಿದ ಡಿಕೆಶಿ ಧಾನ್ಯಗಳ ತುಲಾಭಾರ ಸೇವೆ ಸೇರಿದಂತೆ ಸುಬ್ರಹ್ಮಣ್ಯ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಐಟಿ ದಾಳಿಯ ನಂತರ ಡಿಕೆಶಿವಕುಮಾರ್ ಸಂಕಷ್ಟದಿಂದ ಪಾರು ಮಾಡಿದ್ದಕ್ಕೆ ಮೊದಲ ಬಾರಿಗೆ ನೊಣವಿನ ಕೆರೆ ಅಜ್ಜಯ್ಯನ ದರ್ಶನ ಪಡೆದಿದ್ದರು. ಇದೀಗ ಕುಕ್ಕೆ ಸುಬ್ರಹ್ಮಣ್ಯನ ದರ್ಶನ ಮಾಡಿದರು. ಹಿಂದೆಯೂ ಹಲವು ಬಾರಿ ಸಂಕಷ್ಟದ ಸಮಯದಲ್ಲಿ ಡಿಕೆಶಿ ಇಲ್ಲಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬೆಂಗಳೂರು ಮಳೆಗೆ ರಸ್ತೆ ದಾಟಲು ಕಷ್ಟಪಡುತ್ತಿದ್ದ ವಿಕಲಚೇತನನ್ನು ನೋಡಿ ಪೊಲೀಸ್ ಅಧಿಕಾರಿ ಮಾಡಿದ್ದೇನು Video

ಪ್ರಾಣ ಪಣಕ್ಕಿಟ್ಟು ಮಗುವನ್ನು ವಿದ್ಯುತ್ ಆಘಾತದಿಂದ ಕಾಪಾಡಿದ ಶ್ವಾನ: ವಿಡಿಯೋ ವೈರಲ್

ಕರ್ನಾಟಕ ಸಿಎಂ ಬದಲಾವಣೆಗೆ ಹೊರಟ ಕಾಂಗ್ರೆಸ್ ಹೈಕಮಾಂಡ್ ಗೆ ಎದುರಾಗಿದೆ ದೊಡ್ಡ ಶಾಕ್

ಡಿಕೆ ಶಿವಕುಮಾರ್ ಪ್ರಮಾಣ ವಚನ ದಿನ ಫಿಕ್ಸ್: ಈ ದಿನಕ್ಕಿದೆ ವಿಶೇಷ

ಮುಂದಿನ ಸುದ್ದಿ
Show comments