ಅಮಿತ್ ಶಾ ಜೊತೆ ವೇದಿಕೆ ಹಂಚಿಕೊಂಡಿದ್ದಕ್ಕೇ ಡಿಕೆ ಶಿವಕುಮಾರ್ ವಿರುದ್ಧ ಕಾಂಗ್ರೆಸ್ ಕೆಂಡಾಮಂಡಲ

Krishnaveni K
ಗುರುವಾರ, 27 ಫೆಬ್ರವರಿ 2025 (09:48 IST)
ಬೆಂಗಳೂರು: ಇತ್ತೀಚೆಗೆ ಡಿಸಿಎಂ ಡಿಕೆ ಶಿವಕುಮಾರ್ ಚಟುವಟಿಕೆಗಳು ಕಾಂಗ್ರೆಸ್ ಕಣ್ಣು ಕೆಂಪಗಾಗಿಸಿದೆ. ಅದರಲ್ಲೂ ನಿನ್ನೆ ಶಿವರಾತ್ರಿ ಕಾರ್ಯಕ್ರಮದಲ್ಲಿ ಗೃಹ ಸಚಿವ ಅಮಿತ್ ಶಾ ಜೊತೆ ಡಿಕೆಶಿ ವೇದಿಕೆ ಹಂಚಿಕೊಂಡಿದ್ದು ಕಾಂಗ್ರೆಸ್ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ.

ಡಿಕೆ ಶಿವಕುಮಾರ್ ಇತ್ತೀಚೆಗೆ ಮುಂದಿನ ಚುನಾವಣೆ ನನ್ನ ನಾಯಕತ್ವದಲ್ಲೇ ಎಂದಿದ್ದರು. ಕಾಂಗ್ರೆಸ್ ನ ಕೆಲವು ನಾಯಕರು ಕುಂಭಮೇಳದ ಬಗ್ಗೆ ಟೀಕೆ ಮಾಡುತ್ತಿದ್ದರೂ ಯಾರು ಏನೇ ಹೇಳಿದರೂ ನಾನು ಕುಂಭಮೇಳಕ್ಕೆ ಹೋಗುವುದಾಗಿ ಹೋಗಿದ್ದ ಡಿಕೆಶಿ ಪುಣ್ಯಸ್ನಾನ ಮಾಡಿದ್ದರು.

ಅಲ್ಲಿಂದ ಬಂದ ಮೇಲೆಯೂ ಕುಂಭಮೇಳ ಆಯೋಜನೆ ಬಗ್ಗೆ ಹೊಗಳಿದ್ದರು. ಇದರ ಬೆನ್ನಲ್ಲೇ ನಿನ್ನೆ ಇಶಾ ಫೌಂಡೇಷನ್ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರ ವಿರೋಧದ ನಡುವೆಯೂ ಡಿಕೆ ಶಿವಕುಮಾರ್ ಭಾಗಿಯಾಗಿದ್ದರು. ಅಷ್ಟೂ ಸಾಲದೆಂಬಂತೆ ಕೇಂದ್ರ ಗೃಹಸಚಿವ ಅಮಿತ್ ಶಾ ಜೊತೆ ವೇದಿಕೆ ಹಂಚಿಕೊಂಡಿದ್ದರು. ಇದು ಕಾಂಗ್ರೆಸ್ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿದೆ. ಇದರಿಂದ ತಪ್ಪು ಸಂದೇಶ ರವಾನಿಸಿದಂತಾಗುತ್ತದೆ ಎಂದು ಹೈಕಮಾಂಡ್ ಎಚ್ಚರಿಕೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರಿನ ಈ ಪ್ರದೇಶಗಳಿಗೆ ಇಂದು ವಿದ್ಯುತ್ ಇರಲ್ಲ

Karnataka Weather: ವಾರಂತ್ಯಕ್ಕೆ ಎಲ್ಲೆಲ್ಲಿ ಮಳೆಯಾಗಲಿದೆ ನೋಡಿ

ನವರಾತ್ರಿಗೆ ಕನ್ನಡ ಭಕ್ತಿಗೀತೆ ಹಂಚಿ ಶುಭಕೋರಿದ ಪ್ರಧಾನಿ ನರೇಂದ್ರ ಮೋದಿ

ಆಂಧ್ರಪ್ರದೇಶ: ಸಹಾಯಕ್ಕಾಗಿ ಸಂಪರ್ಕಿಸಿದ ಪೊಲೀಸರಿಂದಲೇ ರೇಪ್‌

ನಾವು ಯಾವಾಗಲೂ ಒಳ್ಳೆಯದನ್ನೇ ಮಾಡುವುದು: ಹೆಗ್ಗಡೆ ಹೇಳಿಕೆಗೆ ಸಿಎಂ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments