Select Your Language

Notifications

webdunia
webdunia
webdunia
webdunia

ಬಿಜೆಪಿ ವಿರುದ್ಧ ಡಿಕೆ ಶಿವಕುಮಾರ್ ವಾಗ್ದಾಳಿ

DK Shivakumar rant against BJP
ಬಿಜೆಪಿಯಿಂದ ಸಾರ್ವಕರ್ ಪೋಟೋ ಹಂಚಿಕೆ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ಅಭಿವೃದ್ಧಿ ಮಂತ್ರ ಹೇಳಲು ಬಿಜೆಪಿ ಅವರ ಕಡೆಯಿಂದ ಆಗುತ್ತಿಲ್ಲ.ಅವರು ಮತಗಳ ವಿಂಗಡಣೆ ಮಾಡಬೇಕು.ಗಲಾಟೆ ಮಾಡಿಸಬೇಕು.ಬಾಲಗಂಗಾಧರ ಅವರ ಪೋಟೋ ಹಂಚಿದ್ರೆ ಒಂದು ಅರ್ಥ ಇದೆ.ಅವರು ಗಣೇಶೋತ್ಸವಕ್ಕೆ ಶಕ್ತಿ ತುಂಬಿದ್ದವರು.ವಿಘ್ನ ನಿವಾರಣೆ ಮಾಡುವವನು ವಿನಾಯಕ.ಆ ವಿನಾಯಕನಿಗೂ ಸಾರ್ವಕರಗೂ ಏನು ಸಂಬಂಧ?ಅವರ ಪಾರ್ಟಿ ವಿಚಾರಗಳನ್ನು ಅವರೇ ಡಿಗ್ರೇಡ್ ಮಾಡಿಕೊಳ್ಳುತ್ತಿದ್ದಾರೆಂದು ಬಿಜೆಪಿ ವಿರುದ್ಧ ಡಿಕೆಶಿ ವಾಗ್ದಾಳಿ ನಡೆಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೆಳ್ಳಂ ಬೆಳಿಗ್ಗೆ ರೌಡಿಗಳ ಮನೆ ಬಾಗಿಲು ತಟ್ಟಿ ಖಡಕ್ ವಾರ್ನಿಂಗ್ ನೀಡಿದ ಪೊಲೀಸರು