Webdunia - Bharat's app for daily news and videos

Install App

ಡಿಕೆ ಶಿವಕುಮಾರ್ ಹೇಳಿದವರೇ ಬಿಜೆಪಿ ರಾಜ್ಯಾಧ್ಯಕ್ಷರಾಗ್ತಾರೆ ಎಂದ ಯತ್ನಾಳ್: ಡಿಕೆಶಿ ಪ್ರತಿಕ್ರಿಯೆ ಏನಿತ್ತು

Krishnaveni K
ಶುಕ್ರವಾರ, 31 ಜನವರಿ 2025 (12:19 IST)
ಬೆಂಗಳೂರು: ಡಿಕೆ ಶಿವಕುಮಾರ್ ಹೇಳಿದವರೇ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರಾಗುತ್ತಾರೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವ್ಯಂಗ್ಯಕ್ಕೆ ಡಿಕೆಶಿ ಪ್ರತಿಕ್ರಿಯೆ ನೀಡಿದ್ದಾರೆ.

ಹಾಲಿ ಅಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಸಿಡಿದೆದ್ದಿರುವ ಯತ್ನಾಳ್, ಈ ಮೊದಲಿನಿಂದಲೂ ವಿಜಯೇಂದ್ರ ಹೊಂದಾಣಿಕೆ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸುತ್ತಲೇ ಇದ್ದಾರೆ. ಡಿಕೆಶಿ ಹೇಳಿದವರೇ ಬಿಜೆಪಿ ರಾಜ್ಯಾಧ್ಯಕ್ಷರಾಗುತ್ತಾರೆ ಎಂದು ಟಾಂಗ್ ನೀಡಿದ್ದರು.


ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಗೆ ಇಂದು ಮಾಧ್ಯಮಗಳು ಪ್ರಶ್ನೆ ಮಾಡಿವೆ. ಇದಕ್ಕೆ ಉತ್ತರಿಸಿದ ಅವರು ‘ನಾನ್ಯಾಕ್ರೀ ಅವರ ಪಾರ್ಟಿ ವಿಚಾರಕ್ಕೆ ಹೋಗಲಿ? ನಾನು ವಕ್ತಾರನಲ್ಲ’ ಎಂದಿದ್ದಾರೆ.

ನಮಗೆ ನಮ್ಮ ಪಾರ್ಟಿಯಲ್ಲೇ ಬೇಕಾದಷ್ಟು ಕೆಲಸ ಇದೆ. ಬಿಜೆಪಿಯವರಿಗೆ ಈಗ ಮಾಡಕ್ಕೆ ಕೆಲಸ ಇಲ್ಲ. ಅವರಿಗೆ ಜನರು ವಿರೋಧ ಪಕ್ಷದವರಾಗಿ ಕೆಲಸ ಕೊಟ್ಟಿದ್ದಾರೆ. ಅದನ್ನು ಮಾಡೋದು ಬಿಟ್ಟು ಏನೇನೋ ಆರೋಪ ಮಾಡ್ತಿರ್ತಾರೆ. ಅವರದ್ದು ಯಾವತ್ತೂ ಇದ್ದಿದ್ದೇ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka:ವೈದ್ಯಕೀಯ ಕೋರ್ಸ್ ಕಲಿಯುವವರಿಗೆ ಗುಡ್ ನ್ಯೂಸ್ ಕೊಟ್ಟ ಸರ್ಕಾರ

Donald Trump: ಭಾರತ ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನವನಲ್ಲ ಎಂದ ಟ್ರಂಪ್

India Pakistan: ಶಾಂತಿ ಮಾತುಕತೆ ಮಾಡೋಣ ಬನ್ನಿ: ಭಾರತದ ಎದುರು ಅಂಗಲಾಚುತ್ತಿರುವ ಪಾಕಿಸ್ತಾನ

Karnataka Weather: ಇಂದಿನಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ತಪ್ಪದೇ ಗಮನಿಸಿ

ಟರ್ಕಿ ಮೇಲೆ ಒಂದೊಂದೆ ಪ್ರತೀಕಾರ ತೀರಿಸುತ್ತಿರುವ ಭಾರತ: ವಿಮಾನಯಾನ ಸಂಸ್ಥೆಯ ಲೈಸನ್ಸ್‌ ರದ್ದು ಮಾಡಿದ ಭಾರತ

ಮುಂದಿನ ಸುದ್ದಿ
Show comments