ನಾ ಯಾರಿಗೂ ಹೆದರೋನಲ್ಲ: ಡಿಕೆ ಶಿವಕುಮಾರ್

Webdunia
ಗುರುವಾರ, 15 ಫೆಬ್ರವರಿ 2018 (12:18 IST)
ಬೆಂಗಳೂರು: ಐಟಿ ದಾಳಿ ವೇಳೆ ಚೀಟಿ ಹರಿದು ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಡಿಕೆ ಶಿವಕುಮಾರ್ ವಿರುದ್ಧ ಎಫ್ಐಆರ್ ಗೆ ಸೂಚಿಸಿರುವ ಬಗ್ಗೆ ಅವರೇ ಪ್ರತಿಕ್ರಿಯಿಸಿದ್ದಾರೆ.
 

ಬೆಂಗಳೂರಿನಲ್ಲಿ ಹೇಳಿಕೆ ನೀಡಿದ ಸಚಿವ ಡಿಕೆಶಿ ನಾನು ಚೀಟಿ ಹರಿದು ಹಾಕಿರುವುದಕ್ಕೆ ಏನಾದರೂ ಪುರಾವೆಯಿದೆಯಾ? ಅಷ್ಟಕ್ಕೂ ಬಿಜೆಪಿ ನಾಯಕರಿಗೆ ಈ ವಿಚಾರ ಹೇಗೆ ತಿಳಿಯಿತು? ಎಂದು ಸಚಿವರು ಪ್ರಶ್ನಿಸಿದ್ದಾರೆ.

‘ಐಟಿ ದಾಳಿ ನಡೆದು 7 ತಿಂಗಳು ಕಳೆದ ಮೇಲೆ ಎಫ್ಐಆರ್ ಹಾಕುವುದರ ಹಿಂದಿನ ಉದ್ದೇಶವೇನು? ನಾನು ಕಾನೂನಾತ್ಮಕವಾಗಿಯೇ ವ್ಯವಹಾರ ಮಾಡುತ್ತೇನೆ. ಈ ವಿಚಾರವನ್ನು ಕಾನೂನು ಮೂಲಕವೇ ಹೋರಾಡುತ್ತೇನೆ. ಯಾವ ಜೈಲಿಗಾದರೂ ಕಳುಹಿಸಲಿ. ನಾನು ಯಾರಿಗೂ ಹೆದರುವವನಲ್ಲ’ ಎಂದು ಡಿಕೆಶಿ ಗುಡುಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೇಡ ಕಂದಾ.... ವಿದ್ಯುತ್ ಸ್ಪರ್ಶಿಸಲು ಹೋದ ಮರಿಯನ್ನು ಕೋತಿ ಹೇಗೆ ರಕ್ಷಿಸಿತು ನೋಡಿ Video

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ನಿರೀಕ್ಷೆ

ಬಡವರನ್ನು ಯಾಮಾರಿಸ್ತೀರಾ, ಮಗು ಸಾವಿಗೆ ಕೇವಲ 2 ಲಕ್ಷನಾ..: ಕರ್ನಾಟಕ ಹೈಕೋರ್ಟ್ ಜಡ್ಜ್ ತೀರ್ಪಿಗೆ ನೆಟ್ಟಿಗರು ಫಿದಾ Video

ಮಾನನಷ್ಟ ಮೊಕದ್ದಮೆ ಕೇಸ್‌: ರಾಹುಲ್ ಗಾಂಧಿ ಕ್ಷಮೆಯಾಚನೆ

ಮುಂದಿನ ಸುದ್ದಿ
Show comments