Webdunia - Bharat's app for daily news and videos

Install App

ಸತೀಶ್ ಜಾರಕಿಹೊಳಿ ಹೇಳಿಕೆಯನ್ನ ಖಂಡಿಸುವುದಾಗಿ ಹೇಳಿದ ಡಿಕೆ ಶಿವಕುಮಾರ್

Webdunia
ಬುಧವಾರ, 9 ನವೆಂಬರ್ 2022 (15:12 IST)
ಸತೀಶ್ ಜಾರಕಿಹೊಳಿ ವಿರುದ್ದ ಬಿಜೆಪಿ ಪ್ರತಿಭಟನೆ ಮಾಡ್ತಿರುವ ವಿಷಯವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ಸತೀಶ್ ಜಾರಕಿಹೊಳಿ ಯಾವುದೋ ಪುಸ್ತಕದಲ್ಲಿದೆ ಅಂತ ಹೇಳ್ತಿದ್ದಾರೆ.ಯಾವ ಪುಸ್ತಕದಲ್ಲಿದೆ ನಂಗಂತೂ ಗೊತ್ತಿಲ್ಲ.ಇದನ್ನು ಪಕ್ಷದ ಅಧ್ಯಕ್ಷನಾಗಿ ಖಂಡಿಸುತ್ತೇನೆ.ಈಗಾಗಲೇ ಅವರ ಹೇಳಿಕೆಯನ್ನು ನಾವು ಸಮರ್ಥಿಸೋದಿಲ್ಲ ಅಂತ ಹೇಳಿಯಾಗಿದೆ.ಈಗಲೂ ಅವರು ಮತ್ತೆ ಅದನ್ನೇ ಸಮರ್ಥಿಸಿಕೊಳ್ತಿದ್ದರೆ ಗಮನಿಸಿ ಮಾತನಾಡ್ತೇನೆ ಎಂದು ಹೇಳಿದರು.
 
ಇನ್ನೂ ಮುನಿರತ್ನ ಬಿಜೆಪಿಗೆ ಆಹ್ವಾನಿಸಿದ ವಿಚಾರವಾಗಿ ಡಿಕೆ ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.ಬಹಳ ಸಂತೋಷ, ಬಿಜೆಪಿಯಲ್ಲಿ ಸಿಎಂ ಕ್ಯಾಂಡಿಡೇಟ್ ಗಳಿಲ್ಲ ಅಂತ ಅರ್ಥ ಆಯ್ತಲ್ಲ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments