ಸಿಎಂ ಬದಲಾವಣೆ ವಿಚಾರದಲ್ಲಿ ಸಿದ್ದರಾಮಯ್ಯಗೇ ಶಾಕ್ ಕೊಟ್ಟ ಡಿಕೆ ಶಿವಕುಮಾರ್

Krishnaveni K
ಬುಧವಾರ, 18 ಫೆಬ್ರವರಿ 2026 (09:46 IST)
ಬೆಂಗಳೂರು: ಸಿಎಂ ಬದಲಾವಣೆ ವಿಚಾರ ಚರ್ಚೆಯಲ್ಲಿರುವಾಗಲೇ ತಮ್ಮ ಒಂದು ಹೇಳಿಕೆಯಿಂದಲೇ ಸಿಎಂ ಸಿದ್ದರಾಮಯ್ಯಗೆ ಡಿಕೆ ಶಿವಕುಮಾರ್ ಶಾಕ್ ಕೊಟ್ಟಿದ್ದಾರೆ.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಈಗ ಭಾರೀ ಸದ್ದು ಮಾಡುತ್ತಿದೆ. ಇದರ ನಡುವೆ ಕೆಲವು ಶಾಸಕರು ವಿದೇಶ ಪ್ರವಾಸ ಮಾಡಿದ್ದಾರೆ. ಇನ್ನು, ಸಿಎಂ ಆಪ್ತ ಬಳಗದಲ್ಲಿರುವ ಸಚಿವ ಮಹದೇವಪ್ಪ ಬಾಲವೇ ನಾಯಿಯನ್ನು ಅಲ್ಲಾಡಿಸಕ್ಕೆ ಆಗಲ್ಲ. ಎಲ್ಲವೂ ಹೈಕಮಾಂಡ್ ತೀರ್ಮಾನಿಸುತ್ತದೆ ಎಂದಿದ್ದರು.

ಮಹದೇವಪ್ಪನಿಗೆ ನಾನು ಉತ್ತರ ಕೊಡಕ್ಕೆ ಹೋಗಲ್ಲ. ಯಾರಿಗೂ ಉತ್ತರ ಕೊಡಲ್ಲ. ನಾಯಕತ್ವ ಕುರಿತಂತೆ ಸಿಎಂ, ನಾನು ಮತ್ತು ಹೈಕಮಾಂಡ್ ಸೇರಿ ನಾವೆಲ್ಲಾ ತೆಗೆದುಕೊಂಡಿರೋ ತೀರ್ಮಾನ. ಆ ತೀರ್ಮಾನಕ್ಕೆ ಟೈಂ ಬಂದಾಗ ಉತ್ತರ ಸಿಗುತ್ತದೆ. ಇದೇನೂ ಕದ್ದುಮುಚ್ಚಿ ತೆಗೆದುಕೊಂಡಿರೋ ಗುಟ್ಟಿನ ತೀರ್ಮಾನ ಅಲ್ಲ. ಸಿಎಂ ಸಿದ್ದರಾಮಯ್ಯನವರೇ ಸಮಯ ಬಂದಾಗ ರಾಜ್ಯದ ಜನತೆಗೆ ಉತ್ತರ ಕೊಡುತ್ತಾರೆ ಎಂದಿದ್ದಾರೆ.

ಅವರ ಈ ಮಾತು ಸಂಚಲನ ಮೂಡಿಸಿದೆ. ಇಷ್ಟು ದಿನ ಏನೂ ಇಲ್ಲ ಎನ್ನುತ್ತಿದ್ದ ಡಿಕೆಶಿ ಈಗ ಎಲ್ಲವೂ ಸಿಎಂ ಹೇಳುತ್ತಾರೆ ಎನ್ನುವ ಮೂಲಕ ಸಿದ್ದು ಕಣಕ್ಕೆ ಚೆಂಡು ಎಸೆದು ಶಾಕ್ ಕೊಟ್ಟಿದ್ದಾರೆ. ಈ ಮೂಲಕ ಪರೋಕ್ಷವಾಗಿ ಒಪ್ಪಂದ ನಡೆದಿರುವುದು ನಿಜ ಎಂದು ಹೇಳಿದಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

NEET UG Paper Leak: ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಹೊಸ ಷರತ್ತುಗಳನ್ನು ಹಾಕಬಾರದು

ಜಂತರ್‌ ಮಂತರ್‌ನಲ್ಲಿ ಲಾಠಿಚಾರ್ಜ್‌ ವೇಳೆ ಹೆಣ್ಣುಮಕ್ಕಳನ್ನು ಅಸಭ್ಯವಾಗಿ ಮುಟ್ಟಿಲಾಗಿದೆ: ಬಿಕೆ ಹರಿಪ್ರಸಾದ್

ತನ್ನ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ಹೊಸ ಡಿಮ್ಯಾಂಡ್ ಮುಂದಿಟ್ಟ ಸೋನಮ್ ವಾಂಗ್ಚುಕ್

ಮುಂದಿನ ಸುದ್ದಿ
Show comments