Webdunia - Bharat's app for daily news and videos

Install App

ಯತೀಂದ್ರನೇ ನಮ್ಮ ಹೈಕಮಾಂಡ್, ಅವರು ಹೇಳಿದ್ದನ್ನು ಕೇಳೋಣ: ಡಿಕೆ ಶಿವಕುಮಾರ್ ಟಾಂಗ್

Krishnaveni K
ಶುಕ್ರವಾರ, 6 ಫೆಬ್ರವರಿ 2026 (15:06 IST)
ಮಂಗಳೂರು: ಯತೀಂದ್ರನೇ ನಮ್ಮ ಹೈಕಮಾಂಡ್ ಅವರು ಏನು ಮಾತು ಹೇಳ್ತಾರೆ. ಅದನ್ನು ಗೌರವದಿಂದ ಸ್ವೀಕರಿಸೋಣ ಎಂದು ಡಿಕೆ ಶಿವಕುಮಾರ್ ಟಾಂಗ್ ಕೊಟ್ಟಿದ್ದಾರೆ.

ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ್ದ ಸಿದ್ದರಾಮಯ್ಯ ಪುತ್ರ ಯತೀಂದ್ರ ನಮ್ಮ ತಂದೆಯವರಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದೆ. ಅವರೇ ಐದು ವರ್ಷ ಸಿಎಂ ಆಗಿ ಮುಂದುವರಿಯುತ್ತಾರೆ. ಹೈಕಮಾಂಡ್ ಯಾರ ಒತ್ತಡಕ್ಕೂ ಮಣಿದಿಲ್ಲ ಎಂದಿದ್ದಾರೆ.

ಅವರ ಹೇಳಿಕೆಗೆ ಡಿಕೆಶಿ ಕೌಂಟರ್ ಕೊಟ್ಟಿದ್ದಾರೆ. ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಡಿಕೆ ಶಿವಕುಮಾರ್ ‘ಯತೀಂದ್ರ ಅವರೇ ನಮ್ಮ ಹೈಕಮಾಂಡ್. ಅವರು ಏನು ಹೇಳ್ತಾರೆ ಅದನ್ನು ನಾವು ಗೌರವದಿಂದ ಕೇಳೋಣ. ಯತೀಂದ್ರ ಹೈಕಮಾಂಡ್ ಅವರು ಹೇಳಿದ್ರೆ ಮುಗೀತು’ ಎಂದು ಕೌಂಟರ್ ಕೊಟ್ಟಿದ್ದಾರೆ.

ನಂತರ ಮಾತನಾಡಿರುವ ಅವರು ಯಾರು ಏನೇ ಹೇಳಿದ್ರೂ ದೆಹಲಿಯವರು ಹೇಳಬೇಕು. ನಾನು ಯಾರ ಹೇಳಿಕೆಗೂ ಪ್ರತಿಕ್ರಿಯೆ ಕೊಡಲ್ಲ. ಹೈಕಮಾಂಡ್ ನವರು ಏನು ಹೇಳ್ತಾರೆ ಅದಕ್ಕೆ ತಕ್ಕಂತೆ ನಡೆದುಕೊಳ್ಳುತ್ತೇವೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎರಡನೇ ದಿನದ ಪಾದಯಾತ್ರೆಗೆ ಎಚ್‌ಡಿ ದೇವೇಗೌಡ ಸಾಥ್, ಫೋಸ್ಟ್ ಹಂಚಿಕೊಂಡ ನಿಖಿಲ್ ಕುಮಾರಸ್ವಾಮಿ

ಜಪಾನಿನ ವ್ಯಕ್ತಿಯೊಬ್ಬರು ನಾಯಿಯಂತೆ ಕಾಣಲು ₹220ಕೋಟಿ ಖರ್ಚು ಮಾಡಿದ್ರಾ, ಇದು ನಿಜನಾ

ಕಾಂಗ್ರೆಸ್‍ನವರದ್ದು ನಾಯಿ ಸಂಸ್ಕøತಿ: ಛಲವಾದಿ ನಾರಾಯಣಸ್ವಾಮಿ

ವಿಧಾನಸಭೆಯತ್ತ ಮೆರವಣಿಗೆ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಜಲಫಿರಂಗಿ

ಕಾರು ಡ್ರೈವರ್‌ನ ಹುಚ್ಚಾಟಕ್ಕೆ ಪ್ರಾಣ ಕಳೆದುಕೊಂಡ ವೈದ್ಯೆ, ಅಪಘಾತದ ಭೀಕರ ವಿಡಿಯೋ

ಮುಂದಿನ ಸುದ್ದಿ
Show comments