Webdunia - Bharat's app for daily news and videos

Install App

ಜನಾರ್ಧನ ರೆಡ್ಡಿ ವಿರುದ್ದ ಇಂದು ಡಿಕೆಶಿ ಬಾಂಬ್: ಡಿಕೆಶಿಗೆ ಜನಾರ್ಧನ ರೆಡ್ಡಿ ತಿರುಗೇಟು

Webdunia
ಗುರುವಾರ, 1 ನವೆಂಬರ್ 2018 (07:49 IST)
ಬೆಂಗಳೂರು: ಬಳ್ಳಾರಿ ಲೋಕಸಭೆ ಉಪಚುನಾವಣೆ ಕಣ ರಂಗೇರುತ್ತಿದ್ದು, ಇಂದು ಮಾಜಿ ಸಚಿವ, ಬಳ್ಳಾರಿಯ ಪ್ರಬಲ ನಾಯಕ ಜನಾರ್ಧನ ರೆಡ್ಡಿ ವಿರುದ್ಧ ಸಚಿವ ಡಿಕೆ ಶಿವಕುಮಾರ್ ಮಹತ್ವದ ದಾಖಲೆ ಬಿಡುಗಡೆ ಮಾಡಲಿದ್ದಾರಂತೆ.

ಇಂದು ಡಿಕೆ ಶಿವಕುಮಾರ್ ಪತ್ರಿಕಾಗೋಷ್ಠಿ ನಡೆಸಿ ಜನಾರ್ಧನ ರೆಡ್ಡಿ ಅಕ್ರಮಗಳ ಕುರಿತು ಮಹತ್ವದ ದಾಖಲೆ ಮಾಡುತ್ತೇನೆ ಎಂದು ಘೋಷಿಸಿದ್ದಾರೆ. ಅತ್ತ ಜನಾರ್ಧನ ರೆಡ್ಡಿ ಕೂಡಾ ಇದಾದ ಬಳಿಕ ಮತ್ತೊಂದು ಸುದ್ದಿಗೋಷ್ಠಿ ನಡೆಸಿ ಡಿಕೆ ಶಿವಕುಮಾರ್ ವಿರುದ್ಧ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದಿದ್ದಾರೆ.

ಹೀಗಾಗಿ ಇಂದು ನಡೆಯಲಿರುವ ಎರಡು ಪತ್ರಿಕಾಗೋಷ್ಠಿಗಳು ಬಳ್ಳಾರಿ ಲೋಕಸಭೆ ಉಪಚುನಾವಣೆ ಮೇಲೆ ಪರಿಣಾಮ ಬೀರುವುದು ಖಚಿತ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರವಾಹದಲ್ಲಿ ಸಿಲುಕಿದ್ದ ಯುವಕನ ನೋಡಿ ಆನೆ ಮಾಡಿದ ಕೆಲಸವೇನು ನೋಡಿ video

ವಿದ್ಯುತ್ ಕಂಬಕ್ಕೆ ಸುತ್ತು ಹಾಕಿ ಹಕ್ಕಿಗಳನ್ನು ತಿನ್ನಲು ಹೋದ ಬೃಹತ್ ಹೆಬ್ಬಾವಿನ ಕತೆ ಏನಾಯ್ತು ನೋಡಿ Video

ಕಾಡಿನ ನಡುವೆ ರೈಲು ಪ್ರಯಾಣಿಸುವಾಗ ಡೋರ್ ತೆಗೆದು ಮಲಗಿದ್ದೇ ತಪ್ಪಾಯ್ತು: ಊಹಿಸಲೂ ಆಗದ ಘಟನೆಯ Video

ಎದುರು ಕಾಡಾನೆ ಎದುರಾದರೂ ಕಾರು ಮುನ್ನಗ್ಗಿಸಿದ ಮಹಿಳೆ: ಮುಂದೇನಾಯ್ತು ನೋಡಿ Video

ಒಂದೇ ಒಂದು ಮಾತಿನಿಂದ ಟಿಬಿ ಜಯಚಂದ್ರ ಮುನಿಸು ಮರೆಸಿದ ಸಿಎಂ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments