ಇಂದಿನಿಂದ ಮೂರು ದಿನ ಯಾರ ಕೈಗೂ ಸಿಗಲ್ಲ ಡಿಕೆ ಶಿವಕುಮಾರ್

Krishnaveni K
ಮಂಗಳವಾರ, 22 ಜುಲೈ 2025 (10:47 IST)
ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಇಂದಿನಿಂದ ಮೂರು ದಿನಗಳ ಕಾಲ ಯಾರ ಕೈಗೂ ಸಿಗಲ್ಲ ಎಂದಿದ್ದಾರೆ. ಮೂರು ದಿನ ವಿಶ್ರಾಂತಿ ಪಡೆಯಲಿದ್ದೇನೆ ಎಂದಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ ಗೆ ಇತ್ತೀಚೆಗೆ ಡೆಂಗ್ಯೂ ಜ್ವರ ಕಾಣಿಸಿಕೊಂಡಿತ್ತು. ಇದಾದ ಬಳಿಕ ಅವರು ಕೇವಲ ಒಂದು ದಿನ ವಿಶ್ರಾಂತಿ ಪಡೆದಿದ್ದರು. ಅದಾದ ಬಳಿಕ ಬಿಡುವಿಲ್ಲದ ಕಾರ್ಯಕ್ರಮಗಳಿಂದಾಗಿ ಅವರಿಗೆ ವಿಶ್ರಾಂತಿಯೇ ಪಡೆಯಲು ಸಾಧ್ಯವಾಗಿರಲಿಲ್ಲ. ಸಿಎಂ ಸಿದ್ದರಾಮಯ್ಯ ಸಾಧನಾ ಸಮಾವೇಶಕ್ಕೂ ಅನಾರೋಗ್ಯದ ನಡುವೆಯೂ ಆಗಮಿಸಿದ್ದರು. ಅದಾದ ಬಳಿಕ ದೆಹಲಿಗೆ ತೆರಳಿದ್ದರು.

ಆದರೆ ಈಗ ಡಿಕೆ ಶಿವಕುಮಾರ್ ತೀರಾ ಸುಸ್ತಾದವರಂತೆ ಕಾಣುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಇನ್ನು ಮೂರು ದಿನಗಳ ಕಾಲ ವಿಶ್ರಾಂತಿ ಪಡೆಯುವುದಾಗಿ ಹೇಳಿದ್ದಾರೆ. ಹೀಗಾಗಿ ಇಂದಿನಿಂದ ಮೂರು ದಿನ ಅವರು ಎಲ್ಲಾ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಪಡಿಸಿದ್ದಾರೆ.

ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಜನರನ್ನು ಅನಿವಾರ್ಯ ಕಾರಣಗಳಿಂದ ಭೇಟಿ ಮಾಡಲಾಗುತ್ತಿಲ್ಲ. ಯಾರನ್ನೂ ಭೇಟಿ ಮಾಡಲು ಆಗಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಡಿಯೂರಪ್ಪ ಬಗ್ಗೆ ಮನದಾಳದ ಮಾತು ಹಂಚಿಕೊಂಡ ಬಸವರಾಜ ಬೊಮ್ಮಾಯಿ

ಹೋರಾಟಕ್ಕೆ ಮತ್ತೊಂದು ಹೆಸರು ಬಿಎಸ್‍ವೈ: ವಿಜಯೇಂದ್ರ

Karnataka Weather: ಬೆಂಗಳೂರಿನಲ್ಲಿ ಇನ್ನೆಷ್ಟು ದಿನ ವರುಣಾರ್ಭಟ

ಮತಗಟ್ಟೆ ಸಮೀಕ್ಷೆ ಉಲ್ಟಾ ಆಗಲಿದೆ: ಟಿಎಂಸಿಗೆ ಭರ್ಜರಿ ಜಯ ಖಚಿತ ಎಂದ ಮಮತಾ ಬ್ಯಾನರ್ಜಿ

Labour Day 2026: ನಾಳೆ ಬ್ಯಾಂಕುಗಳು, ಶಾಲೆಗಳು, ಕಚೇರಿಗಳು ತೆರೆದಿವೆಯೇ

ಮುಂದಿನ ಸುದ್ದಿ
Show comments