ಜಮೀರ್ ಅಹಮ್ಮದ್ ಗೆ ಡಿಕೆಶಿ ವಾರ್ನಿಂಗ್

Webdunia
ಭಾನುವಾರ, 20 ಜೂನ್ 2021 (09:13 IST)
ಬೆಂಗಳೂರು: ಪದೇ ಪದೇ ಸಿದ್ದರಾಮಯ್ಯನವರೇ ಮುಂದಿನ ಸಿಎಂ ಎಂದು ಬಹಿರಂಗ ಹೇಳಿಕೆ ಕೊಡುತ್ತಿರುವ ಶಾಸಕ ಜಮೀರ್ ಅಹಮ್ಮದ್ ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಾರ್ನ್ ಮಾಡಿದ್ದಾರೆ.


ನಮ್ಮ ಡ್ಯೂಟಿ ಚೀಫ್ ಮಿನಿಸ್ಟರ್ ಆಗುವುದಲ್ಲ. ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದಾಗಿದೆ. ಕಾಂಗ್ರೆಸ್ ಸಂಘಟಿತ ನಾಯಕತ್ವದಲ್ಲಿ ಚುನಾವಣೆ ಎದುರಿಸಲಿದೆ. ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ನನಗೂ ಅಭಿಮಾನಿಗಳಿದ್ದಾರೆ. ಆದರೆ ಯಾರೂ ಹದ್ದು ಮೀರಿ ಹೋಗಬಾರದು ಎಂದು ಡಿಕೆಶಿ ವಾರ್ನ್ ಮಾಡಿದ್ದಾರೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ನಾನು ಸಿಎಂ ಆಗಬೇಕೆಂಬುದು ಅವರ ವೈಯಕ್ತಿಕ ಹೇಳಿಕೆ. ಇದು ಪಕ್ಷದ ಅಭಿಪ್ರಾಯವಲ್ಲ ಎಂದು ಜಮೀರ್ ಪರವಾಗಿ ಮಾತನಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜಾಪ್ರಭುತ್ವ, ವಾಕ್ ಸ್ವಾತಂತ್ರ್ಯದ ಮೇಲಿನ ದಾಳಿ: ಎಸ್ಆರ್ ವಿಶ್ವನಾಥ್

ಮಾಧ್ಯಮಗಳಿಗೆ ನಿರ್ಬಂಧ ಪ್ರಜಾಪ್ರಭುತ್ವ ವಿರೋಧಿ ನಡೆ: ಬಿವೈ ವಿಜಯೇಂದ್ರ

ಸುಮ್ಮನಿದ್ರೆ ಸರಿ, ಇಲ್ಲದಿದ್ರೆ ಅಶೋಕ್, ವಿಜಯೇಂದ್ರ, ಬಿಜೆಪಿ ಕಚೇರಿ ಮುಂದೆನೇ ಕಸ: ಡಿಕೆ ಶಿವಕುಮಾರ್ ವಾರ್ನಿಂಗ್‌

ಸಿಎಂ ಕುರ್ಚಿ ಗುದ್ದಾಟದ ನಡುವೆ ರಾಜ್ಯದ ಆಡಳಿತದಲ್ಲಿ ಹಿನ್ನಡೆ: ನಿಖಿಲ್ ಕುಮಾರಸ್ವಾಮಿ

ಪಾನಿಪೂರಿ ಪಾನಿಯೊಳಗಿನಿಂದ ಹಾರಿದ ಜೀವಿ ನೋಡಿದ್ರೆ ಇನ್ನು ಗೋಲ್ ಗಪ್ಪಾ ತಿನ್ನಲೂ ಭಯಪಡ್ತೀರಿ Video

ಮುಂದಿನ ಸುದ್ದಿ
Show comments