ಡಿಕೆ ಶಿವಕುಮಾರ್ ಮೇಲೆ ಹೈಕಮಾಂಡ್ ಇಂಪ್ರೆಸ್ ಮಾಡಲು ಇದೊಂದು ವಿಷಯ ಸಾಕು

Krishnaveni K
ಶುಕ್ರವಾರ, 12 ಡಿಸೆಂಬರ್ 2025 (08:53 IST)
ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ವಿಚಾರ ಮತ್ತೆ ಭುಗಿಲೇಳುವ ಸೂಚನೆ ಕಂಡುಬರುತ್ತಿದೆ. ಇದರ ನಡುವೆ ಡಿಕೆ ಶಿವಕುಮಾರ್ ಮೇಲೆ ಹೈಕಮಾಂಡ್ ನಾಯಕರು ಇಂಪ್ರೆಸ್ ಆಗಲು ಇದೊಂದು ವಿಚಾರ ಸಾಕು.

ಇತ್ತೀಚೆಗೆ ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಿಕೊಂಡು ಡಿಕೆಶಿ-ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದಿದ್ದರು. ಆದರೆ ತೆರೆಮರೆಯಲ್ಲಿ ಸಿಎಂ ಪಟ್ಟಕ್ಕಾಗಿ ಡಿಕೆಶಿ ಶತ ಪ್ರಯತ್ನ ನಡೆಸುತ್ತಿರುವುದಂತೂ ಸುಳ್ಳಲ್ಲ.

ಅಧಿವೇಶನ ಮುಗಿದ ಬಳಿಕ ಡಿಸೆಂಬರ್ 20-21 ರಂದು ದೆಹಲಿಯಲ್ಲಿ ಸೋನಿಯಾ ಗಾಂಧಿ ಸಮ್ಮುಖದಲ್ಲಿಯೇ ಸಭೆ ನಡೆಯಲಿದೆ ಎನ್ನಲಾಗಿದೆ. ಸದ್ಯಕ್ಕೆ ಹೈಕಮಾಂಡ್ ಗೆ ಡಿಕೆಶಿ-ಸಿದ್ದರಾಮಯ್ಯ ನಡುವೆ ಯಾರನ್ನು ಆಯ್ಕೆ ಮಾಡುವುದು ಎಂಬ ಸಂಕಟ ಎದುರಾಗಿದೆ.

ಕಾಂಗ್ರೆಸ್ ಹೈಕಮಾಂಡ್ ಡಿಕೆಶಿ ಮೇಲೆ ಇಂಪ್ರೆಸ್ ಆಗಲು ಅವರ ತಾಳ್ಮೆಯೇ ಪ್ರಮುಖ ಕಾರಣವಾಗಬಹುದು. ಪಕ್ಷ ನಿಷ್ಠೆ ಎನ್ನುವುದಕ್ಕೆ ಮತ್ತೊಂದು ಹೆಸರೇ ಡಿಕೆಶಿ. ಹೈಕಮಾಂಡ್ ಹೇಳಿದ ಮೇಲೆ ಎಲ್ಲೂ ಅವರು ಬಹಿರಂಗ ಹೇಳಿಕೆ ನೀಡಿಲ್ಲ. ಬೆಂಬಲಿಗರ ಸಭೆಗೆ ಅವಕಾಶ ನೀಡಿಲ್ಲ. ಅವರ ತಾಳ್ಮೆಯೇ ಅವರಿಗೆ ವರವಾಗಬಹುದು ಎಂದು ನಿರೀಕ್ಷಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿಂದ ಮನೆಗೆ ಕನ್ನ ಹಾಕಬೇಡಿ, ಗಂಟು ಮೂಟೆ ಕಟ್ಟಿ ಹೊರಡಿ: ರಾಜ್ಯಪಾಲರ ವಿರುದ್ಧ ನಾರಾಯಣಗೌಡ ಕಿಡಿ

ಟಿಕೆಟ್‌ ನಿರಾಕರಣೆ ಬಗ್ಗೆ ಮೌನ ಮುರಿದ ಅಣ್ಣಾಮಲೈ: ಮಾಜಿ ಐಪಿಎಸ್‌ ಅಧಿಕಾರಿ ಹೇಳಿದ್ದೇನು

ತಿಲಕವಿಡಲು ಬಂದಾಗ ಬೇಡ ಎಂದು ಕೈ ಎತ್ತಿದ ಸಿದ್ದರಾಮಯ್ಯ: ಕುಂಕುಮ ಕಂಡರೆ ಭಯ ಎಂದ ಅಶೋಕ್ Video

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments