Webdunia - Bharat's app for daily news and videos

Install App

ಬಜೆಟ್ ಮಂಡನೆ ವೇಳೆ ಸಚಿವ ಡಿಕೆಶಿ ಗೈರಾಗಲಿದ್ದಾರಂತೆ! ಕಾರಣವೇನು ಗೊತ್ತಾ?

Webdunia
ಬುಧವಾರ, 27 ಜೂನ್ 2018 (10:03 IST)
ಬೆಂಗಳೂರು: ಮುಂದಿನ ತಿಂಗಳು ವಿಧಾನಸಭೆಯಲ್ಲಿ ನಡೆಯಲಿರುವ ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್ ಮಂಡನೆ ವೇಳೆ ತಾನು ಗೈರು ಹಾಜರಾಗಲಿದ್ದೇನೆ ಎಂದು ಸಚಿವ ಡಿಕೆ ಶಿವಕುಮಾರ್ ಮೊದಲೇ ಹೇಳಿಕೊಂಡಿದ್ದಾರೆ.
 

ಬಜೆಟ್ ವೇಳೆ ಸಚಿವ ಡಿಕೆಶಿ ಹಾಜರಾಗದೇ ಇದ್ದರೆ ವಿವಾದವಾಗುವುದು ಬೇಡವೆಂಬ ಉದ್ದೇಶಕ್ಕೆ ಮೊದಲೇ ಅವರು ತಮ್ಮ ಗೈರಿನ ವಿವರಣೆ ಕೊಟ್ಟಿದ್ದಾರೆ. ಆ ದಿನ ನಾನು ನಂಬಿರುವ ದೇವಾಲಯಕ್ಕೆ ತೆರಳಲಿರುವುದರಿಂದ ಬಜೆಟ್ ನಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಡಿಕೆಶಿ ಸ್ಪಷ್ಟನೆ ಕೊಟ್ಟಿದ್ದಾರೆ.

‘ನಾನು ನಂಬಿರುವ ಶಕ್ತಿ ದೇವತೆಯ ದೇವಾಲಯದ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದೇನೆ. ಹಾಗಾಗಿ ಆ ಸಂದರ್ಭದಲ್ಲಿ ನಾನು ಅಲ್ಲಿರಲೇಬೇಕಾಗುತ್ತದೆ. ಹೀಗಾಗಿ ಬಜೆಟ್ ನಲ್ಲಿ ಭಾವಹಿಸುತ್ತಿಲ್ಲ ಎಂದು ಡಿಕೆಶಿ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments