Webdunia - Bharat's app for daily news and videos

Install App

‘ವಿಶ್ವಾಸಮತ ಗೆದ್ದೇ ಗೆಲ್ತೀವಿ ಎಂದ ಡಿಕೆ ಶಿವಕುಮಾರ್’

Webdunia
ಸೋಮವಾರ, 15 ಜುಲೈ 2019 (16:44 IST)
ಮೈತ್ರಿ ಸರಕಾರ ಸುಭದ್ರವಾಗಿದೆ. ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಂಡಿಸಲಿರೋ ವಿಶ್ವಾಸಮತದಲ್ಲಿ ಗೆದ್ದೇ ಗೆಲ್ತೀವಿ. ಹೀಗಂತ ಸಚಿವ ಡಿ.ಕೆ.ಶಿವಕುಮಾರ್ ಭರವಸೆ ವ್ಯಕ್ತಪಡಿಸಿದ್ದಾರೆ.

ಗುರುವಾರ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಮಾಡಲಿದ್ದು, ಮೈತ್ರಿ ಸರಕಾರ ಗೆದ್ದು ಅವಧಿ ಪೂರ್ಣಗೊಳಿಸಲಿದೆ ಎಂದ್ರು.

ವಿಶ್ವಾಸ ಮತ ಸಂದರ್ಭದಲ್ಲಿ ಕಾಂಗ್ರೆಸ್ ನ ಯಾವ ಶಾಸಕರೂ ಸದನಕ್ಕೆ ಗೈರಾಗಲ್ಲ. ಅಲ್ಲದೆ ಯಾರೂ ವಿಪ್ ಉಲ್ಲಂಘನೆ ಕೂಡ ಮಾಡೋಲ್ಲ. ಎಲ್ರೂ ಸದನಕ್ಕೆ ಬರುತ್ತಾರೆ ಎಂದ್ರು.

ಬಿ.ಎಸ್. ಯಡಿಯೂರಪ್ಪನವರು ಸುಪ್ರೀಂ ಕೋರ್ಟ್ ನ ತೀರ್ಪು ಯಾವಾಗಲಾದರೂ ಬರಲಿ. ಆದ್ರೆ ಇಂದೇ ವಿಶ್ವಾಸ ಮತ ಯಾಚನೆ ಮಾಡಬೇಕು ಎಂದಿದ್ರು. ಆದರೆ ಮೂರು ಪಕ್ಷಗಳ ಜತೆ ಸಭೆ ನಡೆಸಿದ ಸ್ಪೀಕರ್ ಗುರುವಾರ 11 ಗಂಟೆಗೆ ವಿಶ್ವಾಸಮತ ಯಾಚನೆಗೆ ಸಮಯ ನಿಗದಿ ಮಾಡಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರವಾಹಕ್ಕೆ ನಲುಗಿದ ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಸೋನಿಯಾ ಗಾಂಧಿ ಮತದಾರರ ಪಟ್ಟಿ ಪ್ರಕರಣ: ಪರಿಶೀಲನಾ ಅರ್ಜಿಯ ಮೇಲಿನ ಆದೇಶ ಮುಂದೂಡಿಕೆ

ಮಲ್ಲಿಕಾರ್ಜುನರನ್ನು ಅಸ್ಪೃಶ್ಯರಂತೆ ನೋಡಲಾಗಿದೆ: ಪವನ್ ಖೇರಾ ಕಿಡಿ

ಕಾಡುಹಂದಿಗಳ ದಾಳಿಗೆ ನಾಲ್ವರು ರೈತರಿಗೆ ಗಾಯ

ಮಲ್ಲಿಕಾರ್ಜುನ ಖರ್ಗೆ ಭೇಟಿ ಬಳಿಕ ಶುದ್ಧೀಕರಿಸಿದವರ ವಿರುದ್ಧ ಎಫ್‌ಐಆರ್‌ಗೆ ರಾಹುಲ್ ಒತ್ತಾಯ

ಮುಂದಿನ ಸುದ್ದಿ
Show comments