‘ವಿಶ್ವಾಸಮತ ಗೆದ್ದೇ ಗೆಲ್ತೀವಿ ಎಂದ ಡಿಕೆ ಶಿವಕುಮಾರ್’

Webdunia
ಸೋಮವಾರ, 15 ಜುಲೈ 2019 (16:44 IST)
ಮೈತ್ರಿ ಸರಕಾರ ಸುಭದ್ರವಾಗಿದೆ. ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಂಡಿಸಲಿರೋ ವಿಶ್ವಾಸಮತದಲ್ಲಿ ಗೆದ್ದೇ ಗೆಲ್ತೀವಿ. ಹೀಗಂತ ಸಚಿವ ಡಿ.ಕೆ.ಶಿವಕುಮಾರ್ ಭರವಸೆ ವ್ಯಕ್ತಪಡಿಸಿದ್ದಾರೆ.

ಗುರುವಾರ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಮಾಡಲಿದ್ದು, ಮೈತ್ರಿ ಸರಕಾರ ಗೆದ್ದು ಅವಧಿ ಪೂರ್ಣಗೊಳಿಸಲಿದೆ ಎಂದ್ರು.

ವಿಶ್ವಾಸ ಮತ ಸಂದರ್ಭದಲ್ಲಿ ಕಾಂಗ್ರೆಸ್ ನ ಯಾವ ಶಾಸಕರೂ ಸದನಕ್ಕೆ ಗೈರಾಗಲ್ಲ. ಅಲ್ಲದೆ ಯಾರೂ ವಿಪ್ ಉಲ್ಲಂಘನೆ ಕೂಡ ಮಾಡೋಲ್ಲ. ಎಲ್ರೂ ಸದನಕ್ಕೆ ಬರುತ್ತಾರೆ ಎಂದ್ರು.

ಬಿ.ಎಸ್. ಯಡಿಯೂರಪ್ಪನವರು ಸುಪ್ರೀಂ ಕೋರ್ಟ್ ನ ತೀರ್ಪು ಯಾವಾಗಲಾದರೂ ಬರಲಿ. ಆದ್ರೆ ಇಂದೇ ವಿಶ್ವಾಸ ಮತ ಯಾಚನೆ ಮಾಡಬೇಕು ಎಂದಿದ್ರು. ಆದರೆ ಮೂರು ಪಕ್ಷಗಳ ಜತೆ ಸಭೆ ನಡೆಸಿದ ಸ್ಪೀಕರ್ ಗುರುವಾರ 11 ಗಂಟೆಗೆ ವಿಶ್ವಾಸಮತ ಯಾಚನೆಗೆ ಸಮಯ ನಿಗದಿ ಮಾಡಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಮೆಟ್ರೋದಲ್ಲಿ ಸಾರ್ವಜನಿಕವಾಗಿಯೇ ಯುವ ಜೋಡಿಯ ರೊಮ್ಯಾನ್ಸ್: ನೆಟ್ಟಿಗರ ಆಕ್ರೋಶ Video

Shocking video: ಮೀರತ್ ನ ಮುಸ್ಕಾನ್ ನನ್ನೂ ಮೀರಿಸಿದ ಮಹಿಳೆ: ಗಂಡನನ್ನು ಕೊಂದು ಶವ ಎಲ್ಲಿ ಹೂತು ಹಾಕಿದ್ಳು ಗೊತ್ತಾ

ಜನ್ಮದಲ್ಲಿ ಇನ್ನು ಇವರು ಕಳ್ಳತನ ಮಾಡಲ್ಲ: ಕದಿಯಲು ಬಂದವರಿಗೆ ಕಾರ್ಟೂನ್ ವೇಷ ಹಾಕಿ ಅಯ್ಯೋ ಅನಿಸಿದ್ರು Video

ರಾಮಮಂದಿರದ ಬಳಿಕ ಈಗ ಬದರಿನಾಥದಲ್ಲೂ ದೇಣಿಗೆ ಕಳ್ಳತನದ ಆರೋಪ

ಹಣ ಕೊಡಲಿಲ್ಲವೆಂದು ಹೆಂಡತಿ ಮಗಳ ಎದುರೇ ವ್ಯಕ್ತಿಗೆ ಹೀಗೆ ಮಾಡೋದಾ.. ತೃತೀಯ ಲಿಂಗಿಗಳ ದಾಳಿಗೆ ಕೊನೆ ಯಾವಾಗ Video

ಮುಂದಿನ ಸುದ್ದಿ
Show comments