ಸಿಎಂಗೆ ಸವಾಲು ಹಾಕಿದ ಡಿಕೆಶಿ?

Webdunia
ಮಂಗಳವಾರ, 6 ಸೆಪ್ಟಂಬರ್ 2022 (15:41 IST)
ಬೆಂಗಳೂರು : ಅವಕಾಶ ಜನ ನಿಮಗೆ ಕೊಟ್ಟಿದ್ದಾರೆ ಕೆಲಸ ಮಾಡಿ. ಮಾಡಕ್ಕಾಗಿಲ್ಲ ಅಂದ್ರೆ ಚುನಾವಣೆಗೆ ಹೋಗೋಣ ಬನ್ನಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸವಾಲೆಸೆದಿದ್ದಾರೆ.
 
ಮಳೆ ಅವಾಂತರಕ್ಕೆ ಕಾಂಗ್ರೆಸ್ ಕಾಲದ ಒತ್ತುವರಿ ಕಾರಣ ಎಂಬ ಸಿಎಂ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಕಾಲದಲ್ಲಿ ಒತ್ತುವರಿ ಆಗಿದ್ರೆ ಇವರು ತೆರವು ಮಾಡಲಿ. ಇವರಿಗೆ ಆ ಕೆಲಸ ಮಾಡಕ್ಕಾಗದೇ ಮಾತಾಡ್ತಾರೆ.

ಕೊಟ್ಟ ಕುದುರೆ ಏರದವನು ವೀರನೂ ಅಲ್ಲ ಶೂರನೂ ಅಲ್ಲ. ಇವರಿಗೆ ಅಧಿಕಾರ ಕೊಟ್ಟಾಗ ಮಾಡಕ್ಕಾಗದೇ ಕಾಂಗ್ರೆಸ್ ನಿಂದ ಹಾಳಾಯ್ತು ಅಂತ ಹೇಳೋದಲ್ಲ ಎಂದು ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇರಾನ್ ಜೊತೆ ಶಾಂತಿ ಮಾತುಕತೆಗೆ ಖುದ್ದಾಗಿ ಭಾಗವಹಿಸಲು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಿದ್ಧತೆ

ಮಹಿಳಾ ಮೀಸಲಾತಿ ಮಸೂದೆಗೆ ಕಾಂಗ್ರೆಸ್ ಎಂದೂ ವಿರೋಧ ಮಾಡಿಲ್ಲ: ಸಿಎಂ ಸಿದ್ದರಾಮಯ್ಯ

ಬಿಜೆಪಿಯ ನಾಯಕರ ಮೇಲೆ ಯಾಕೆ ಇಡಿ ದಾಳಿ ಮಾಡಲ್ಲ: ಸಿಎಂ ಸಿದ್ದರಾಮಯ್ಯ ಪ್ರಶ್ನೆ

Video: ಪ್ರಧಾನಿ ಮೋದಿ ಒಬ್ಬ ಟೆರರಿಸ್ಟ್ ಎಂದು ನಾಲಿಗೆ ಹರಿಬಿಟ್ಟ ಮಲ್ಲಿಕಾರ್ಜುನ ಖರ್ಗೆ

ಮೇಕೆ ದಾಟಿಗೆ ತಡೆ ಎಂಬ ಪ್ರಣಾಳಿಕೆ ಮಾಡಿದ ಡಿಎಂಕೆ ಪರವಾಗಿ ಕಾಂಗ್ರೆಸ್ ನಾಯಕ ಪ್ರಚಾರ: ನಾಚಿಕೆಯಾಗಬೇಕು ಎಂದ ಜೆಡಿಎಸ್

ಮುಂದಿನ ಸುದ್ದಿ
Show comments