ಡಿಕೆಶಿ ಸಂಧಾನ ಸಭೆ ಸಕ್ಸಸ್

Webdunia
ಶನಿವಾರ, 1 ಏಪ್ರಿಲ್ 2023 (19:50 IST)
ತೀರ್ಥಹಳ್ಳಿ ಕಾಂಗ್ರೆಸ್ ಅಭ್ಯರ್ಥಿ ‌ಆಯ್ಕೆ  ಕಾಂಗ್ರೆಸ್ ಪಕ್ಷಕ್ಕೆ ಕಗ್ಗಂಟಾಗಿ ಪರಿನಿಮಿಸಿದೆ ಹಾಗಾಗಿ ಇಂದು ಕೆಪಿಸಿಸಿ ಕಚೇರಿಯಲ್ಲಿ ಡಿಕೆ ಶಿವಕುಮಾರ್ ತೀರ್ಥಹಳ್ಳಿ ಅಭ್ಯರ್ಥಿಗಳ ಜೊತೆ ಸಂಧಾನ ಸಭೆ ನಡೆಸಿದ್ರು.ಕಿಮ್ಮನೆ ರತ್ನಾಕರ್, ಮಂಜುನಾಥ್ ಗೌಡ ಇಬ್ಬರೂ ಟಿಕೆಟ್ ಆಕಾಂಕ್ಷಿಗಳೊಂದಿಗೆ  ಡಿಕೆ ಶಿವಕುಮಾರ್ ಸಮನ್ವಯ ಮಾತುಕತೆ ನಡೆಸಿದ್ದಾರೆ. ಸಭೆ ಬಳಿಕ ಮಾತನಾಡಿದ  ಕಿಮ್ಮನೆ ರತ್ನಾಕರ್ ಹಾಗೂ ಮಂಜುನಾಥ್ ಗೌಡ, ಒಬ್ಬರಿಗೆ ವಿಧಾನಸಭೆ, ಒಬ್ಬರಿಗೆ ವಿಧಾನ ಪರಿಷತ್ ಅಂತಾ ಹೇಳಿದ್ರು, ಇಬ್ಬರೂ ಒಗ್ಗಟ್ಟಾಗಿ ಹೋಗಿ ಎಂದಿದ್ದಾರೆ ನನ್ನ ಡಿಮ್ಯಾಂಡ್ ನನಗೇ ಕೊಡ್ತಾರೆ ಎಂದುಕೊಂಡಿದ್ದೇನೆ ನಮ್ಮಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲದೇ ಕೆಲಸ ಮಾಡಿ‌ ಸ್ಪಷ್ಟನೆ ನೀಡಿದ್ರು..ನಾನು ಒಂದಲ್ಲ ಮೂರು ಮೆಟ್ಟಿಲು ಇಳಿಯೋಕೆ ರೆಡಿ..ಸಭೆಯಲ್ಲಿ ನಮ್ಮಿಬ್ಬರ ಕಡೆಯಿಂದಲೂ ಸೇಮ್ ರೆಸ್ಪಾನ್ಸ್ ಬಂತು ಅಂತಿಮವಾಗಿ ಪಕ್ಷದ ತೀರ್ಮಾನಕ್ಕೆ ಬಿಟ್ಟಿದ್ದೇವೆ ಎಂದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಂಬ್ಯುಲೆನ್ಸ್‌ ಹೆಸರಲ್ಲಿ ಸಮಾಜ ಸೇವೆ ಮಾಡುತ್ತಿದ್ದ ಬೆಳ್ತಂಗಡಿ ಜಲೀಲ್‌ ಬಾಬಾನ ನಿಜಬಣ್ಣ ತಿಳಿದ್ರೆ ಶಾಕ್

ಮಾಜಿ ಕೇಂದ್ರ ಸಚಿವರ ಮಗಳೊಬ್ಬಳ ಎಂತಹ ದರ್ಪ: ಕರ್ತವ್ಯದಲ್ಲಿದ್ದ ಬ್ಯಾಂಕ್ ಮ್ಯಾನೇಜರ್ ಮೇಲೆ ಹೀಗೇ ನಡೆದುಕೊಳ್ಳುವುದಾ, Video

ಎಲ್ಲರೂ ಇಷ್ಟು ಒಳ್ಳೇವ್ರು ಆಗಿರಲ್ಲ... ನೆನೆಯುತ್ತಿದ್ದ ಶಾಲಾ ಬಾಲಕಿ ನೋಡಿ ಅಧಿಕಾರಿ ಮಾಡಿದ ಕೆಲಸಕ್ಕೆ ನೆಟ್ಟಿಗರು ಫಿದಾ Video

ಯಾಕೋ ಮೊದಲೇ ಹೇಳಿಲ್ಲ.. ರೋಗಿ ಮಾಡಿದ ಕೆಲಸಕ್ಕೆ ಪಿತ್ತ ನೆತ್ತಿಗೇರಿ ವೈದ್ಯರೊಬ್ಬರು ಮಾಡಿದ್ದೇನು ಗೊತ್ತಾ Video

ಪಾಕ್‌ನ ಪ್ರತಿಯೊಂದು ದುಸ್ಸಾಹಸಕ್ಕೂ, ಊಹಿಸದ ರೀತಿಯಲ್ಲಿ ಉತ್ತರ ನೀಡುತ್ತೇವೆ

ಮುಂದಿನ ಸುದ್ದಿ
Show comments