Webdunia - Bharat's app for daily news and videos

Install App

ಹಣದ ಅವ್ಯವಹಾರ ಚಿಲುಮೆ ಕಛೇರಿಯಲ್ಲಿದೆ ಎಂದು ಆರೋಪಿ ಮಾಡಿದ ಡಿಕೆಶಿ

Webdunia
ಶನಿವಾರ, 19 ನವೆಂಬರ್ 2022 (16:00 IST)
ಕೆಪಿಸಿಸಿ ಕಚೇರಿಯಲ್ಲಿ 105 ನೇ ಇಂದಿರಾಗಾಂಧಿ ಜನ್ಮ ದಿನಾಚರಣೆಯನ್ನ ಹಮ್ಮಿಕೊಳ್ಳಲಾಗಿದೆ.ಇಂದಿರಾಗಾಂಧಿ ಭಾವಚಿತ್ರಕ್ಕೆ ಡಿಕೆಶಿ ಪುಷ್ಪ ನಮನ ಸಲ್ಲಿಸಿದ್ದು,ಸಿಟಿ ಸಿವಿಲ್ ಕೋರ್ಟ್ ಗೆ ಐಟಿ ವಿಚಾರಣೆಗೆ ಹಾಜರಾಗಬೇಕಾದ ಹಿನ್ನೆಲೆ ಆತುರವಾಗಿ ಪುಷ್ಪ ನಮನ ಸಲ್ಲಿಸಿ  ಡಿಕೆಶಿ ಹೊರಟ್ಟಿದ್ದಾರೆ.
 
ಈ ವೇಳೆ ಮಾತನಾಡಿದ ಡಿಕೆಶಿವಕುಮಾರ್ ಓಟರ್ ಲಿಸ್ಟ್ ನಲ್ಲೂ ಭ್ರಷ್ಟತನವನ್ನು ಮಾಧ್ಯಮದ ಮುಂದೆಯೂ ಇಟ್ಟಿದ್ದೇವೆ.ಸರ್ಕಾರ ಯಾರನ್ನೂ ಇದುವರೆಗೆ ಅರೆಸ್ಟ್ ಮಾಡಿಲ್ಲ.ನೋಟ್ ಕೌಂಟಿಂಗ್ ಮಿಷನ್ ಕೂಡ ಅದೇ ಕಚೇರಿಯಲ್ಲಿ ಇದೆ.೨೦೦೦ ರೂ. ಮೇಲೆ ಯಾರೂ ಹಣ ಇಸ್ಕೊಳ್ಳುವಂತಿಲ್ಲ.ಹಣದ ಅವ್ಯವಹಾರ ಕೂಡ ಚಿಲುಮೆ ಕಚೇರಿಯಲ್ಲಿ ನಡೆದಿದೆ ಎಂದು ಡಿಕೆ ಶಿವಕುಮಾರ್  ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments