ಸರ್ಕಾರ ಎಷ್ಟು ವೇಗವಾಗಿದೆ ಎಂಬುದಕ್ಕೆ ಶ್ರೀರಾಮುಲು ಅವರ ಧರಣಿ ಸಾಕ್ಷಿ ಎಂದು ಡಿಕೆಶಿ ವ್ಯಂಗ್ಯ

Webdunia
ಬುಧವಾರ, 2 ನವೆಂಬರ್ 2022 (21:04 IST)
ಎಐಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಕ್ಕೆ ಮೊದಲ ಬಾರಿಗೆ ಇದೇ 6 ರಂದು ಆಗಮಿಸುತ್ತಿದ್ದಾರೆ. ಅವರು ದೇಶದಲ್ಲಿ ಬೇರೆ ರಾಜ್ಯಗಳಿಗೆ ಪ್ರವಾಸ ಹೋಗುವ ಮುನ್ನ ನಮ್ಮ ರಾಜ್ಯಕ್ಕೆ ಆಗಮಿಸಬೇಕು ನಾವೆಲ್ಲ ನಾಯಕರು ಚರ್ಚೆ ಮಾಡಿ ನವೆಂಬರ್ 6 ರಂದು ರಾಜ್ಯಕ್ಕೆ ಆಗಮಿಸುವಂತೆ ಮನವಿ ಮಾಡಿದ್ದಾರೆ. ಇನ್ನು ಇದೆ ಸಂದರ್ಭದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್ ಬಳ್ಳಾರಿಯಲ್ಲಿ ಶ್ರೀ ರಾಮುಲು ನದಿ ಬಳಿ ಮಲಗಿದ ವಿಚಾರವಾಗಿ  ಶ್ರೀರಾಮುಲು ಎಲ್ಲಿ ಮಲಗಿದ್ದಾರೊ ಹಾಗೆ ಮಲಗಲಿ , ‘ಸರ್ಕಾರ ಎಷ್ಟು ವೇಗವಾಗಿದೆ ಎಂಬುದಕ್ಕೆ ಶ್ರೀರಾಮುಲು ಅವರ ಧರಣಿ ಸಾಕ್ಷಿ. ಶ್ರೀರಾಮ ಮಲಗಿರುವುದು ರಾಮ ರಾಜ್ಯ ಏನಾಗುತ್ತಿದೆ ಎಂಬುದಕ್ಕೆ ಸಾಕ್ಷಿ’ ಎಂದು ವ್ಯಂಗ್ಯ ವಾಡಿದ್ದಾರೆ . 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಬುರುಡೆ ರಹಸ್ಯ: ಎಸ್‌ಐಟಿ ತನಿಖೆ ಬಗ್ಗೆ ಪರಮೇಶ್ವರ್ ಬಿಗ್ ಅಪ್ಡೇಟ್

ಮಂಗಳೂರು ದಸರಾ ಕೆಎಸ್‌ಆರ್‌ಟಿಸಿ ವಿಶೇಷ ಪ್ಯಾಕೇಜ್‌ ಟೂರ್‌ಗೆ ಭರ್ಜರಿ ರೆಸ್ಪಾನ್ಸ್‌, ಪ್ರವಾಸಿಗರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಸಚಿವ ಸಂಪುಟ ವಿಸ್ತರಣೆ: ಶಾಕಿಂಗ್ ಹೇಳಿಕೆ ಕೊಟ್ಟ ಗೃಹ ಸಚಿವ ಪರಮೇಶ್ವರ್

Karur Stampede: ಟಿವಿಕೆಯ ಇಬ್ಬರು ಕಾರ್ಯದರ್ಶಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಜನಸಾಗರ ನಿಯಂತ್ರಣ ಪೊಲೀಸರ ಜವಾಬ್ದಾರಿ, ಸ್ಟ್ಯಾಲಿನ್ ಸರ್ಕಾರಕ್ಕೆ ಟಿಎಂಕೆ ವಕೀಲ ಕೌಂಟರ್‌

ಮುಂದಿನ ಸುದ್ದಿ
Show comments