Webdunia - Bharat's app for daily news and videos

Install App

ಎಚ್ ಡಿಕೆಗೆ ಟಾಂಗ್ ನೀಡಿದ ಡಿಕೆಶಿ

Webdunia
ಶನಿವಾರ, 21 ಅಕ್ಟೋಬರ್ 2023 (14:21 IST)
ಕೃತಕ ವಿದ್ಯುತ್ ಅಭಾವಸೃಷ್ಟಿಸುತ್ತಿಲ್ಲ.ದುಡ್ಡುಹೊಡೆಯಲು ಹೋಗಿಲ್ಲ.ಮೇಲೆ ಇದ್ದಾರಲ್ಲ ತನಿಖೆ ಮಾಡಿಸಲಿ.ಶ್ವೇತ ಪತ್ರಹೊರಡಿಸುವ ಆಗ್ರಹಕ್ಕೆ ಹೀಗೆಂದು ಡಿಕೆಶಿವಕುಮಾರ್ ಪ್ರತಿಕ್ರಿಯಿಸಿದ್ದು,ಇವರು ಹೇಳಿದ್ದೆಲ್ಲಾ ಕೇಳಕ್ಕಾಗಲ್ಲ ಎಂದು ನಗರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ರು.
 
ಅಲ್ಲದೇ ಬರಗಾಲದ ಸಂದರ್ಭ ಕ್ರಿಕೆಟ್ ಮ್ಯಾಚ್ ನೋಡೋದಿಕ್ಕೆ ಹೋಗಿದ್ದರು ಎಂಬ ಎಚ್ ಡಿಕೆ ಟೀಕೆ ವಿಚಾರವಾಗಿ ಎಲ್ಲಾ ಕ್ಷೇತ್ರವನ್ನೂಗೌರವಿಸಬೇಕು.ನಮ್ಮ‌ದೇಶದ ಸಂಸ್ಕೃತಿಗೌರವಿಸಬೇಕು.ಅವರು ಸಿನಿಮಾ ಮಾಡುತ್ತಾರೆ ಎಂದು
ಶಾಸಕರಿಗೆ ಡಿಸಿಎಂಡಿಕೆಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.ಬಹಿರಂಗವಾಗಿ ಪಕ್ಷದ ವಿಚಾರಗಳನ್ನು ಯಾರೂ ಮಾತನಾಡಬಾರದು ಎಂದು ನಾನು ಸೂಚನೆ ನೀಡುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments