ಚಾಮುಂಡಿ ತಾಯಿಗೆ ಬೆಳ್ಳಿ ಆನೆಗಳನ್ನ ಸಮರ್ಪಿಸಿದ ಡಿ.ಕೆ. ಶಿವಕುಮಾರ್

Webdunia
ಸೋಮವಾರ, 25 ಸೆಪ್ಟಂಬರ್ 2017 (12:28 IST)
ಸಚಿವ ಡಿ.ಕೆ. ಶಿವಕುಮಾರ್ ಶರನ್ನವರಾತ್ರಿ ಪ್ರಯುಕ್ತ ಕುಟುಂಬ ಸಮೇತರಾಗಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ಡಿ.ಕೆ. ಶಿಮಕುಮಾರ್ ಚಾಮುಂಡಿ ತಾಯಿಗೆ ಎರಡು ಬೆಳ್ಳಿ ಆನೆಗಳನ್ನ ಸಮರ್ಪಿಸಿದ್ದಾರೆ.

ಈ ಸಂದರ್ಭ ಮಾತನಾಡಿದ ಸಚಿವ ಡಿ.ಕೆ. ಶಿವಕುಮಾರ್, ಈ ಹಿಂದೆಯೂ ಹಲವು ಬಾರಿ ಚಾಮುಂಡಿ ತಾಯಿಗೆ ಸೇವೆ ಸಲ್ಲಿಸಿದ್ದೇನೆ. ಈ ಬಾರಿ ಬೆಳ್ಳಿ ಆನೆಗಳನ್ನ ಸಮರ್ಪಿಸಿದ್ದೇನೆ. ನಮ್ಮ ಕುಟುಂಬ ಮತ್ತು ರಾಜ್ಯದ ಜನತೆಗೆ ಒಳಿತಾಗಲೆಂದು ಹರಕೆ ಸಲ್ಲಿಸಿದ್ದೇನೆ. ಮನಸ್ಸಿನಲ್ಲಿ ಪ್ರಾರ್ಥಿಸಿ ದೇವಿ ಬಳಿ ಬೇಡಿಕೆಗಳನ್ನ ಇಟ್ಟಿದ್ದೇನೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ತಮ್ಮ ಮನೆ ಮೇಲಿನ ಐಟಿ ದಾಳಿ ಬಳಿಕ ಸಚಿವ ಡಿ.ಕೆ. ಶಿವಕುಮಾರ್  ದೇಗುಲಗಳ ಭೇಟಿ ಸಾಮಾನ್ಯವಾಗಿದೆ. ಐಟಿ ದಾಳಿ ಮುಗಿದ ಬಳಿಕವೇ ಅಜ್ಜಯ್ಯನನ್ನ ಭೇಟಿ ಮಾಡಿ ಆಶೀರ್ವಾದ ಪಡೆದಿದ್ದರು. ಇತ್ತೀಚೆಗೆ ಕಬ್ಬಾಳಮ್ಮ ದೇಗುಲಕ್ಕೂ ಡಿಕೆಶಿ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸಿಎಂ ಬದಲಾವಣೆ ವಿಚಾರ: ನಂದೇನೂ ಇಲ್ಲ ಎಲ್ಲಾ ರಾಹುಲ್ ಜೀ ಹೇಳ್ತಾರೆ ಎಂದ ಖರ್ಗೆ, ಇಂದು ಕ್ಲೈಮ್ಯಾಕ್ಸ್ ನಿರೀಕ್ಷೆ

Karnataka Weather: ಕರ್ನಾಟಕದಲ್ಲಿ ಇಂದು ಯಾವೆಲ್ಲಾ ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ ನೋಡಿ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಮುಂದಿನ ಸುದ್ದಿ
Show comments