ಮೊಬೈಲ್ ಟವರ್ ಏರಿ ಪ್ರತಿಭಟನೆ ಮಾಡಿದ್ಯಾಕೆ?

Webdunia
ಮಂಗಳವಾರ, 30 ಏಪ್ರಿಲ್ 2019 (17:50 IST)
ಮೊಬೈಲ್‌ ಟವರ್ ಏರಿ  ದಲಿತರು ಪ್ರತಿಭಟನೆ ನಡೆಸಿದ್ದಾರೆ.

ಭಕ್ತರಹಳ್ಳಿ ಗ್ರಾಮಸ್ಥರು ಮೊಬೈಲ್ ಟವರ್ ಏರಿ ಪ್ರತಿಭಟನೆ ಮಾಡಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಭಕ್ತರಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಶಿಡ್ಲಘಟ್ಟ ಶಾಸಕ ವಿ. ಮುನಿಯಪ್ಪ ಸಂಭಂದಿ‌ ಬೈರಾರೆಡ್ಡಿಯಿಂದ ದೌರ್ಜನ್ಯ ನಡೆಯುತ್ತಿದೆ ಎಂದು ಅಲ್ಲಿನ ಜನರು ದೂರಿದ್ದಾರೆ.  
ದಲಿತ ಕಾಲೋನಿಯಲ್ಲಿ ಮೊಬೈಲ್‌ ಟವರ್ ನಿರ್ಮಾಣಕ್ಕೆ ಕುಮ್ಮಕ್ಕು ನೀಡಿದ್ದಾರೆ ಬೈರಾರೆಡ್ಡಿ ಎನ್ನಲಾಗುತ್ತಿದೆ. ಟವರ್ ನಿಂದ ಗ್ರಾಮಸ್ಥರಿಗೆ‌ ನಿತ್ಯ ಕಿರುಕುಳ ಉಂಟಾಗುತ್ತಿದೆ. ದಲಿತ ಕಾಲೋನಿಯ ಮದ್ಯದಲ್ಲಿ ದೌರ್ಜನ್ಯದಿಂದ‌ ಟವರ್ ನಿರ್ಮಾಣ ಮಾಡಲಾಗಿದೆ ಎಂದು ಜನರು ಆರೋಪ ಮಾಡಿದ್ದಾರೆ.

ಟವರ್ ಗೆ ಅಳವಡಿಸಿರುವ  ಜನರೇಟ್ ಶಬ್ದದಿಂದ ವಿದ್ಯಾರ್ಥಿಗಳಿಗೆ ಓದಲು‌ ತೊಂದರೆ ಆಗುತ್ತಿದೆ. ಹೈ ವೋಲ್ಟೇಜ್  ವಿದ್ಯುತ್ ಶಾಕ್ ನಿಂದ‌ ಅಕ್ಕಪಕ್ಕದ ಕುಟುಂಬಗಳಿಗೆ  ಪ್ರಾಣಭಯ ಎದುರಾಗಿದೆ. ಟವರ್ ಸ್ಥಳಾಂತರಗೊಳಿಸುವಂತೆ ಪ್ರತಿಭಟನೆ ನಡೆಸಿದ್ರು.  

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ಲಾಟ್‌ಫಾರ್ಮ್‌ನಲ್ಲಿ ನಿಂತವರ ಮೇಲೆಯೇ ಎರಗಿದ ಬಸ್‌, ಎದೆ ಝಲ್ಲೆನಿಸುತ್ತದೆ, Video

ಅಹಿಂದ ಹೆಸರಲ್ಲಿ ಪ್ರಚಾರ ಪಡೆದ ಸಿದ್ದರಾಮಯ್ಯ ಅವರಿಗಾಗಿ ಏನೂ ಮಾಡಿಲ್ಲ: ಸುನಿಲ್ ಕುಮಾರ್‌

ತಪ್ಪಿಗಾಗಿ ಪ್ರತಿಭಟನಕಾರರಲ್ಲಿ ಕಿವಿ ಹಿಟ್ಟು ಕ್ಷಮೆ ಕೇಳಿದ್ದ ಐಎಎಸ್ ಅಧಿಕಾರಿ ರಿಂಕು ಸಿಂಗ್ ರಾಜೀನಾಮೆ

ಪಶ್ಚಿಮ ಏಷ್ಯಾ ಸಂಘರ್ಷ: ಗಲ್ಪ್‌ನಿಂದ 5,98,000ಮಂದಿ ಭಾರತಕ್ಕೆ ವಾಪಾಸ್‌

Video: ದಾವಣಗೆರೆ ಬೆಣ್ಣೆ ದೋಸೆಗೆ ಬೆಣ್ಣೆಯಂತೆ ಕರಗಿ ಹೋದ ಡಿಕೆ ಶಿವಕುಮಾರ್ ಮನಸ್ಸು

ಮುಂದಿನ ಸುದ್ದಿ
Show comments