Webdunia - Bharat's app for daily news and videos

Install App

ಹಟ್ಟಿ ಚಿನ್ನದ ಗಣಿಯಲ್ಲಿ ಆಗಿದ್ದೇನು ಗೊತ್ತಾ? ಶಾಕಿಂಗ್!

Webdunia
ಭಾನುವಾರ, 10 ಫೆಬ್ರವರಿ 2019 (18:56 IST)
ಹಟ್ಟಿ ಚಿನ್ನದ ಗಣಿಯಲ್ಲಿ ಭಾರಿ ಅವಘಡ ಸಂಭವಿಸಿದೆ.

ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಪ್ರತಿಷ್ಠಿತ ಹಟ್ಟಿ ಚಿನ್ನದಗಣಿಯಲ್ಲಿ ಅವಘಡ ಸಂಭವಿಸಿದೆ. ಮಣ್ಣು ಕುಸಿದು ಫೋರಮ್ಯಾನ್ ಸ್ಥಳದಲ್ಲಿಯೇ ಮೃತಪಟ್ಟಿದ್ದು, ನಾಲ್ವರು ಕಾರ್ಮಿಕರ ಸ್ಥಿತಿ ಗಂಭೀರವಾಗಿದೆ.

ಮಲ್ಲಪ್ಪ ಶಾ ಬಳಿ ಅವರ ಕಾರ್ಮಿಕರು ಗಣಿಗಾರಿಕೆಯಲ್ಲಿ ತೊಡಗಿದ್ದ ಸಂದರ್ಭದಲ್ಲಿ ಗಣಿಯ ಮಣ್ಣು, ಕಲ್ಲು ಕುಸಿದಿರುವುದನ್ನು ಪರಿಶೀಲಿಸಲು ಫೋರಮ್ಯಾನ್ ತೆರಳಿದ್ದರು. ಈ ವೇಳೆ ನಾಲ್ವರು ಕಾರ್ಮಿಕರು ಹಾಗೂ ಫೋರಮ್ಯಾನ್ ದೌಲಸಾಬ್ ಅನ್ವರಿ ಮೇಲೆ ಮಣ್ಣು ಕುಸಿದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಸಹಾಯ ಪಡೆದು ನಮಗೇ ದ್ರೋಹ ಬಗೆಯುತ್ತೀರಾ: ಟರ್ಕಿ, ಚೀನಾಗೆ ಭಾರತ ತಕ್ಕ ಪಾಠ

Gold Price today: ಚಿನ್ನ ಖರೀದಿದಾರರಿಗೆ ಇಂದು ಸ್ವಲ್ಪ ಸಿಹಿ ಸ್ವಲ್ಪ ಕಹಿ

ಪಾಕ್ ಮೇಲೆ ಎಲ್ಲಿ ಯುದ್ಧ ಮಾಡಿದ್ರು ಎಂದ ಕೈ ಶಾಸಕ: ನೀವೇ ನಿಜವಾದ ದುಷ್ಮನ್ ಗಳು ಎಂದ ನೆಟ್ಟಿಗರು

Puneeth Kerehalli: ನಿನ್ನನ್ನೂ ಮುಗಿಸುತ್ತೇವೆ ಎಂದು ಪುನೀತ್ ಕೆರೆಹಳ್ಳಿಗೆ ಜೀವ ಬೆದರಿಕೆ

Karnataka:ವೈದ್ಯಕೀಯ ಕೋರ್ಸ್ ಕಲಿಯುವವರಿಗೆ ಗುಡ್ ನ್ಯೂಸ್ ಕೊಟ್ಟ ಸರ್ಕಾರ

ಮುಂದಿನ ಸುದ್ದಿ
Show comments