ಸಚಿವ ಡಿಕೆಶಿ ತೆರಳಿದ್ದೆಲ್ಲಿಗೆ ಗೊತ್ತಾ?

Webdunia
ಭಾನುವಾರ, 9 ಸೆಪ್ಟಂಬರ್ 2018 (19:39 IST)
ರಾಜ್ಯದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರಗೆ ಕೇಂದ್ರದ ಜಾರಿ ನಿರ್ದೇಶನಾಲಯದಿಂದ ಬಂಧನದ ಆತಂಕ ಎದುರಾಗಿದೆ.

ಜಲಸಂಪನ್ಮೂಲ ಸಚಿವರಾಗಿರುವ ಡಿ.ಕೆ.ಶಿವಕುಮಾರ್ ಅವರು ಅಜ್ಱಆತ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗಿದೆ. ಕೇಂದ್ರದ ಜಾರಿ ನಿರ್ದೇಶನಾಲಯವು ಸಚಿವರಾದ ಡಿ.ಕೆ.ಶಿ ಅವರ ವಿರುದ್ಧ ಐಸಿಐಆರ್ ದಾಖಲಿಸಿದೆ ಎಂಬ ಮಾಹಿತಿಗಳು ಹೊರಗೆ ಬೀಳುತ್ತಿವೆ. ಈ ಹಿನ್ನೆಲೆಯಲ್ಲಿ ಸಚಿವರು ಎಲ್ಲಿ ಇದ್ದಾರೆ ಎನ್ನುವ ವಿಷಯವೂ ಅವರ ಆಪ್ತರಿಗೆ ತಿಳಿದಿಲ್ಲ.

ಬೆಂಗಾವಲು ಪಡೆ ಬದಿಗಿರಿಸಿ ಅಜ್ಱಆತ ಸ್ಥಳಕ್ಕೆ ತೆರಳಿದ್ದಾರೆ. ಅಲ್ಲದೇ ಸರಕಾರಿ ಕಾರನ್ನೂ ಸಚಿವ ಡಿ.ಕೆ.ಶಿವಕುಮಾರ ಬದಿಗಿರಿಸಿ ಹೋಗಿದ್ದಾರೆ.

ಮತ್ತೊಂದೆಡೆ, ಸಚಿವ ಡಿ.ಕೆ.ಶಿವಕುಮಾರ ಕಾನೂನು ಪಂಡಿತರ ಜತೆ ಚರ್ಚೆಗೆ ತೆರಳಿದ್ದಾರೆ ಎನ್ನಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಎಪಿ ಆಡಳಿತವಿರುವ ಪಂಜಾಬ್ ನಲ್ಲೂ ಪೇಪರ್ ಲೀಕ್ ಆಗಿದೆ, ಏನಂತೀರಿ ಎಂದಿದ್ದಕ್ಕೆ ಅಭಿಜಿತ್ ದಿಪ್ಕೆ ಪ್ರತಿಕ್ರಿಯೆ ನೋಡಿ ಟ್ರೋಲ್

ಸರಿಯಾಗೇ ಆಯ್ತು.. ಅಪ್ಪನ ಔಷಧಿ ದುಡ್ಡಲ್ಲಿ ಗರ್ಲ್ ಫ್ರೆಂಡ್ ಗೆ ಗಿಫ್ಟ್ ಕೊಟ್ಟ ಯುವಕ: ಆದ್ರೆ ಆಕೆ ಮಾಡಿದ್ದೇನು Video

ಜೆನ್ ಜಿ ಯುವಕರ ಸೆಳೆಯಲು ಸಂಪುಟ ಸಹೋದ್ಯೋಗಿಗಳಿಗೆ ಕ್ರೇಜಿ ಐಡಿಯಾ ಕೊಟ್ಟ ಪ್ರಧಾನಿ ಮೋದಿ

ಮಹಿಳೆಯರು ಅಂತ ಸೀಟು ಬಿಟ್ಟುಕೊಡ್ಬೇಕಾ... ಮೆಟ್ರೋ ರೈಲಿನಲ್ಲಿ ನಡೆದ ಈ ಘಟನೆ ವಿಡಿಯೋ ತಪ್ಪದೇ ನೋಡಿ Video

Karnataka Weather: ಇಂದು ಯಾವ ಜಿಲ್ಲೆಗೆ ಭಾರೀ ಮಳೆ, ಯಾವ ಜಿಲ್ಲೆಗೆ ಸಾಧಾರಣ ಮಳೆ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments