ಕೊರೊನಾ ಟೆಸ್ಟ್ ಗೆ ಮೊದಲು ಯಾವ ಟೆಸ್ಟ್ ಮಾಡ್ತಾರೆ ಗೊತ್ತಾ?

Webdunia
ಶನಿವಾರ, 16 ಮೇ 2020 (17:37 IST)

ಕೋವಿಡ್ -19 ಟೆಸ್ಟ್ ಪೂರ್ವಭಾವಿಯಾಗಿ ಟ್ರೂನ್ಯಾಟ್ ಟೆಸ್ಟ್ ಲ್ಯಾಬ್ ಕಾರ್ಯಾರಂಭ ಮಾಡುತ್ತಿದೆ.

ಯಾದಗಿರಿ ನಗರದ ಹಳೆ ಜಿಲ್ಲಾಸ್ಪತ್ರೆ ಆವರಣದ ಜಿಲ್ಲಾ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯದಲ್ಲಿ ಸ್ಥಾಪಿಸಿರುವ ಕೋವಿಡ್-19 ಟೆಸ್ಟ್ ಪೂರ್ವಭಾವಿಯಾಗಿ ನಡೆಸುವ ಟ್ರೂನ್ಯಾಟ್ ಟೆಸ್ಟ್ ಲ್ಯಾಬ್ ಅನ್ನು ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಬಿ.ಚವ್ಹಾಣ್ ಉದ್ಘಾಟಿಸಿದರು.

ಟ್ರೂನ್ಯಾಟ್ ಟೆಸ್ಟ್ ಲ್ಯಾಬ್ ಪರಿಶೀಲಿಸಿದ ಸಚಿವರು, ಲ್ಯಾಬ್ ಕಾರ್ಯನಿರ್ವಹಣೆ ಕುರಿತಂತೆ ಮಾಹಿತಿ ಪಡೆದುಕೊಂಡರು. ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ ಮಾದರಿಗಳನ್ನು ಪರೀಕ್ಷೆ ಮಾಡಬೇಕು. ಪರೀಕ್ಷೆಯಲ್ಲಿ ಲೋಪ ಕಂಡುಬರಬಾರದು. ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕು. ಸ್ವಚ್ಛತೆ ಜೊತೆಗೆ ಸಾಮಾಜಿಕ ಅಂತರ ಪಾಲನೆ ಮಾಡುವಂತೆ ಸೂಚಿಸಿದರು.

ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಮಾತನಾಡಿ, ಶಂಕಿತ ವ್ಯಕ್ತಿಗಳ ಮಾದರಿಗಳನ್ನು ಕೋವಿಡ್-19 ಆರ್ಟಿಫಿಸಿಯಲ್ ಲ್ಯಾಬ್‌ಗಿಂತ ಮುಂಚೆ ಟ್ರೂನ್ಯಾಟ್ ಲ್ಯಾಬ್‌ನಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ಇಲ್ಲಿ ನೆಗೆಟಿವ್ ವರದಿ ಬಂದರೆ ನೆಗೆಟಿವ್ ಎಂದು ಪರಿಗಣಿಸಲಾಗುವುದು. ಒಂದು ವೇಳೆ ಪಾಸಿಟಿವ್ ಬಂದರೆ ಅದನ್ನು ಆರ್ಟಿಫಿಸಿಯಲ್ ಲ್ಯಾಬ್‌ಗೆ ಕಳುಹಿಸಿ ಕೋವಿಡ್-19 ಟೆಸ್ಟ್ ನಡೆಸಲಾಗುವುದು ಎಂದರು.

 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇತನ್ ಅಗರ್ವಾಲ್ ಹತ್ಯೆ ಮಾಡುವ ಕೆಲವೇ ಗಂಟೆ ಮುಂಚೆ ಸಿಯಾ ಮಾಡಿದ ಕೆಲಸವೇನು ಗೊತ್ತಾ: ಶಾಕಿಂಗ್

ಪೆರಿಯಾರ್ ಹೇಳಿದ್ದನ್ನೆಲ್ಲಾ ನಾವು ಒಪ್ಪಲ್ಲ, ನಮಗೆ ದೇವರ ಮೇಲೆ ನಂಬಿಕೆಯಿದೆ ಎಂದ ಸಿಎಂ ವಿಜಯ್

ಕಾಂಗ್ರೆಸ್ ನವರು ಬದನೆಕಾಯಿ ಬೆಳೆದು ಆಸ್ತಿ ಮಾಡವ್ರಾ, ಗಂಡಸ್ತನದ ರಾಜಕಾರಣ ಮಾಡಿ: ನಿಖಿಲ್ ಕುಮಾರಸ್ವಾಮಿ

ಮನೆ ವಿಷ್ಯಕ್ಕೆ ಬರಬೇಡಿ ಎಂದು ಖಡಕ್ ಎಚ್ಚರಿಕೆ ನೀಡಿದ ಅನಿತಾ ಕುಮಾರಸ್ವಾಮಿ: ಕ್ಷಮೆ ಯಾಚಿಸಿದ ಸಚಿವ ಎಂಬಿ ಪಾಟೀಲ್

ಎಂಥಾ ದಡ್ಡಿ.. ಮೊಬೈಲ್ ಅಂಗಡಿ ಇಟ್ಟಿದ್ದ ಚೇತನ್ ಗಾಗಿ ಕೋಟ್ಯಾಧಿಪತಿ ಕೇತನ್ ನನ್ನು ಸಿಯಾ ಹತ್ಯೆ ಮಾಡಿದ್ದೇಕೆ: ರಹಸ್ಯ ಬಯಲು

ಮುಂದಿನ ಸುದ್ದಿ
Show comments