Webdunia - Bharat's app for daily news and videos

Install App

ಎಸ್ಎಸ್ ಎಲ್ ಸಿ ವಿದ್ಯಾರ್ಥಿನಿಗೆ ಕೈಗೆ ಚಾಕು ಇರಿದವರಾರು ಗೊತ್ತಾ?

Webdunia
ಶನಿವಾರ, 22 ಡಿಸೆಂಬರ್ 2018 (15:14 IST)
10ನೇ ತರಗತಿ ವಿದ್ಯಾರ್ಥಿನಿಯೊಬ್ಬಳ ಕೈಗೆ ಚಾಕುವಿನಿಂದ ಇರಿದಿರುವ ಘಟನೆ ನಡೆದಿದೆ.

ಅಪರಿಚಿತ ಯುವಕನಿಂದ 10ನೇ ತರಗತಿ ವಿದ್ಯಾರ್ಥಿನಿ ಕೈಗೆ ಚಾಕು ಇರಿತವಾಗಿದೆ. ಬಾಗಲಕೋಟೆ ಜಿಲ್ಲೆ ರಬಕವಿಬನಹಟ್ಟಿ ತಾಲ್ಲೂಕಿನ ಕುಲಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ವಿದ್ಯಾರ್ಥಿನಿ ಶಾಲೆಗೆ ಹೋಗುವಾಗ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಮಂಕಿ ಕ್ಯಾಪ್ ಹಾಕಿಕೊಂಡು ಬಂದಿದ್ದ ಯುವಕ ನಡೆಸಿದ ದಾಳಿಯಿಂದಾಗಿ, ವಿದ್ಯಾರ್ಥಿನಿಯ  ಎರಡು ಕೈಗಳಿಗೆ ಗಾಯಗಳಾಗಿವೆ.  

ಗಾಯಾಳು ವಿದ್ಯಾರ್ಥಿನಿಯನ್ನು ಬನಹಟ್ಟಿ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕುಲಹಳ್ಳಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಮೇಲೆ ಈ ಘಟನೆ ನಡೆದಿದೆ. ರೂಪಾ ಶಿವಲಿಂಗ ಚಾಂಬರ್ (16) ಚಾಕು ಇರಿತಕ್ಕೆ ಒಳಗಾದ ವಿದ್ಯಾರ್ಥಿನಿಯಾಗಿದ್ದಾಳೆ. ಆಸ್ಪತ್ರೆಗೆ ಬನಹಟ್ಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದು ಮೂರ್ಖತನದ ಪರಮಾವಧಿ: ರಾಜ್ಯ ಸರ್ಕಾರದ ವಿರುದ್ಧ ತೇಜಸ್ವಿ ಸೂರ್ಯ ಗರಂ

ಬಿಸಿಲ ತಾಪಕ್ಕೆ ಇನ್ನೂ ಸುತ್ತಾಡಲು ಹೊರಗಡೆ ಹೋಗದವರು ಈ ಸ್ಥಳದಲ್ಲಿ ಎಂಜಾಯ್ ಮಾಡಬಹುದು

Shashi Tharoor: ಕಾಂಗ್ರೆಸ್ ಕೊಟ್ಟ ನಾಲ್ಕು ಹೆಸರು ರಿಜೆಕ್ಟ್, ಶಶಿ ತರೂರ್ ಆಯ್ಕೆ ಮಾಡಿದ ಕೇಂದ್ರ

Arecanut price today: ಅಡಿಕೆ ಬೆಳೆಗಾರರಿಗೆ ನಿರಾಸೆ, ಕಾಳುಮೆಣಸಿಗೆ ಬಂಪರ್

Rahul Gandhi: ರೇಪ್ ಮಾಡಲೆತ್ನಿಸಿ ಹತ್ಯೆಯಾದ ಅಬ್ದುಲ್ ಕುಟುಂಬಕ್ಕೆ ಪರಿಹಾರ ಕೊಟ್ಟರಾ ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments