Webdunia - Bharat's app for daily news and videos

Install App

ಆಹಾರ ಅರಿಸಿ ಬಂದ ಅಳಿಲು ಯಾರಿಗೆ ಆಹಾರವಾಯಿತು ಗೊತ್ತಾ?

Webdunia
ಶನಿವಾರ, 4 ಆಗಸ್ಟ್ 2018 (19:24 IST)
ವಿಶ್ವಪ್ರಸಿದ್ದ ಹಂಪಿಯ ಸ್ಮಾರಕಗಳ ಸಮೀಪ ಆಹಾರ ಅರಿಸಿ ಓಡಾಡುತ್ತಿದ್ದ ಅಳಿಲನ್ನು ಹಾವು ಬೇಟೆಯಾಡಿದೆ.

ಹಂಪಿಯ ಮಹಾನವಮಿ ದಿಬ್ಬದ ಬಳಿ ವಿಹರಿಸುತ್ತಿದ್ದ ಅಳಿಲನ್ನು ಹಿಡಿದ ಕೊಳಕು ಮಂಡಲ ಹಾವು ನಿಧಾನವಾಗಿ ಸಂಪೂರ್ಣವಾಗಿ ನುಂಗಿದೆ. ಎಷ್ಟೇ ಪ್ರಯತ್ನ ಮಾಡಿರೂ ಅಳಿಲು ಹಾವಿನ ಬಾಯಿಯಿಂದ ತಪ್ಪಿಸಿಕೊಳ್ಳಲಿಕ್ಕೆ  ಸಾಧ್ಯವಾಗಲೇ ಇಲ್ಲ. ರಸೆಲ್ ವೈಪರ್ ಎಂದು ಕರೆಯುವ ಹಾವು ನಾಗರಹಾವಿಗಿಂತ ವಿಷಕಾರಿಯಂತೆ. ಇಂಥ ಹಾವು ಕಂಡರೆ ಮನುಷ್ಯರು ಅತ್ತ ಕಡೆ ಸುಳಿಯಲ್ಲ. ಕಚ್ಚಿದರೆ ಮೈಯೆಲ್ಲ ಕೊಳತು ಹೋಗುತ್ತದೆ ಎಂಬ ಭಯವಿದೆ.

ಇಂಥ ವಿಷಕಾರಿ ಹಾವು ಆಹಾರಕ್ಕಾಗಿ ಅಳಿಲನ್ನು ನುಂಗಿದ ದೃಶ್ಯವನ್ನು ಸ್ಥಳೀಯ ಸೆಕ್ಯುರಟಿ ಗಾರ್ಡ್ ಹುಸೇನಿ ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ. ಅಳಿಲನ್ನು ನುಂಗಿ ಬೇಟೆಯಾಡಿ ಮಹಾನವಮಿ ದಿಬ್ಬದ ಸ್ಮಾರಕದ ಹೊರಗಿನ‌ ಪೊದೆಯಲ್ಲಿ ಹಾವು ಮರೆಯಾಗಿದೆ‌.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನಿಷ್ಠ ಗೌರವವೂ ಬೇಡ್ವಾ... ಸಚಿವ ಸ್ಥಾನ ಸಿಗಲಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರೇ ಸಿಎಂ ಬಗ್ಗೆ ಹೀಗೆಲ್ಲಾ ಹೇಳೋದಾ Video

ಶಾಲೆಗೆ ಬಂದು ಟೀಚರ್ ಗೇ ಚಾಕುವಿನಿಂದ ಚುಚ್ಚಿ ಕೊಂದೇ ಬಿಟ್ಟ ಪಾಪಿ Shocking Video

ಕರ್ನಾಟಕ ನೂತನ ಸಚಿವರ ಲಿಸ್ಟ್ ನೋಡಿ ಅಸಮಾಧಾನಿತರು ಕೇಳುತ್ತಿರುವುದು ಇದೇ ಮೂರು ಪ್ರಶ್ನೆ

ಹೊಸ ಸಚಿವರ ಲಿಸ್ಟ್ ನೋಡಿ ಕಾಂಗ್ರೆಸ್ ನಲ್ಲಿ ಅಸಮಾಧಾನ ಶುರು: ಯಾರಿಗೆ ಏನು ಅಸಮಾಧಾನ ನೋಡಿ

ಆಟೋ ಚಲಾಯಿಸುತ್ತಾ ಅಶ್ಲೀಲ ವಿಡಿಯೋ ವೀಕ್ಷಿಸುತ್ತಿದ್ದ ಚಾಲಕ: ಮಹಿಳೆ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments