Webdunia - Bharat's app for daily news and videos

Install App

ಈ ಬಜೆಟ್ ನ್ನು 4 ವರ್ಷಗಳ ಹಿಂದೆಯೇ ಮೋದಿ ನೀಡದಿರುವುದಕ್ಕೆ ಕಾರಣವೇನು ಗೊತ್ತಾ?

Webdunia
ಶನಿವಾರ, 2 ಫೆಬ್ರವರಿ 2019 (08:16 IST)
ಬೆಂಗಳೂರು : ಪ್ರಧಾನಿ ಮೋದಿ ಸರ್ಕಾರದ ಕೊನೆಯ ಬಜೆಟ್ ಶುಕ್ರವಾರ ಮಂಡನೆಯಾಗಿದ್ದು, ಜನ ಎಷ್ಟೋ ವರ್ಷಗಳಿಂದ ಕಾಯುತ್ತಿದ್ದ ಈ ಬಜೆಟ್ ನ್ನು 4 ವರ್ಷಗಳ ಹಿಂದೆಯೇ ಯಾಕೆ ನೀಡಲು ಆಗಲಿಲ್ಲವೆಂಬ ವಿಚಾರವನ್ನು ಸಂಸದ ಪ್ರತಾಪ್ ಸಿಂಹ ಬಹಿರಂಗಪಡಿಸಿದ್ದಾರೆ.


ಬಜೆಟ್ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಇಂತಹ ಬಜೆಟ್ ಗೋಸ್ಕರ ಜನ ಎಷ್ಟೋ ವರ್ಷಗಳಿಂದ ಕಾದಿದ್ದರು. ಇದನ್ನು ಮೋದಿಯವರು 2014ರಲ್ಲಿ ಅಧಿಕಾರಕ್ಕೆ ಬಂದ ಪ್ರಾರಂಭದಲ್ಲಿಯೇ ಕೊಡಬೇಕೆಂಬ ಉದ್ದೇಶ ಇದ್ದರೂ ಕೂಡ ಈ ಹಿಂದೆ 10 ವರ್ಷಗಳ ಕಾಲ ಯುಪಿಎದವರು ಲೂಟಿ ಹೊಡೆದು ಖಜಾನೆಯನ್ನು ಬರಿದು ಮಾಡಿ ಹೋಗಿದ್ದರಿಂದಾಗಿ ಅದನ್ನು ಸರಿಪಡಿಸಲು 4 ವರ್ಷ ಬೇಕಾಯಿತು’ ಎಂದು ಹೇಳಿದ್ದಾರೆ.


‘ಈಗ ಖಜಾನೆಯನ್ನು ಸರಿಪಡಿಸಿ, ಜಿಎಸ್‍ಟಿ ತಂದು, ನೋಟು ನಿಷೇಧ ಮಾಡಿ, ತೆರಿಗೆಯಲ್ಲಿ ಸುಧಾರಣೆಗಳನ್ನು ತಂದು, ಬ್ಯಾಂಕ್ ಗಳಲ್ಲಿ ಎನ್ ಪಿಎ(ಕಾರ್ಯನಿರ್ವಹಿಸದ) ಮಾಡುತ್ತಿದ್ದರೋ ಅವರನ್ನು ಕೂಡ ಹಿಡಿದುಕೊಂಡು ಬಂದು 3 ಲಕ್ಷ ರೂ. ಕಕ್ಕಿಸಿ, ಇಂದು ದೇಶ ಅರ್ಥ ವ್ಯವಸ್ಥೆಯನ್ನು ಸರಿಸ್ಥಿತಿಗೆ ತಂದು ರೈತರಿಗೆ, ತೆರಿಗೆದಾರರಿಗೆ, ಮಧ್ಯಮವರ್ಗದವರಿಗೆ, ದೀನ ದಲಿತರಿಗೆ ಹೀಗೆ ಎಲ್ಲರಿಗೂ ಕೂಡ ಏಕಕಾಲಕ್ಕೆ ನ್ಯಾಯಕೊಡುವಂತಹ ಬಜೆಟ್ಟನ್ನು ಇಂದು ಮಂಡಿಸಿದ್ದಾರೆ’ ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments