Webdunia - Bharat's app for daily news and videos

Install App

ಯಶ್ ಕಟೌಟ್ ಗೆ ಕ್ಷೀರಾಭಿಷೇಕ ಮಾಡಿದ್ದೆಲ್ಲಿ ಗೊತ್ತಾ?

Webdunia
ಶುಕ್ರವಾರ, 21 ಡಿಸೆಂಬರ್ 2018 (15:52 IST)
ವಿವಾದದ ನಡುವೆಯೂ ಬಹುತೇಕ ಕಡೆಗಳಲ್ಲಿ ತೆರೆಕಂಡ ಕೆಜಿಎಫ್ ಸಿನಿಮಾಗೆ ಅದ್ಧೂರಿ ಸ್ವಾಗತ ಕೋರಲಾಗಿದೆ.

ಯಶ್ ಅಭಿಮಾನಿಗಳಲ್ಲಿದ್ದ ಆತಂಕ ದೂರವಾಗಲು ಚಿತ್ರ ಬಿಡುಗಡೆಗೊಂಡಿದೆ. ತುಮಕೂರು ನಗರದ ಮೂರು ಚಿತ್ರಮಂದಿಗಳಲ್ಲಿ ಚಿತ್ರಪ್ರದರ್ಶನ ಕಾಣುತ್ತಿದೆ.

ಕಿಕ್ಕಿರಿದು ಸೇರಿರುವ ರಾಕಿಂಕ್ ಸ್ಟಾರ್ ಅಭಿಮಾನಿಗಳು, ಯಶ್ ಕಟೌಟಿಗೆ ಕ್ಷೀರಾಭಿಷೇಕ ಮಾಡಿ ತಮ್ಮ ಅಭಿಮಾನ ಮೆರೆದರು.
ನ್ಯಾಯಲಯದ ಮೆಟ್ಟಿಲೇರಿದ್ದ ಕೆಜಿಎಫ್ ಸಿನಿಮಾ ಬಿಡುಗಡೆ ಬಗ್ಗೆ ಅಭಿಮಾನಿಗಳು ಆತಂಕದಲ್ಲಿದ್ದರು.  ಆದರೆ ಚಿತ್ರ ಬಿಡುಗಡೆಗೊಂಡಿದ್ದರಿಂದಾಗಿ ಪಟಾಕಿ ಸಿಡಿಸಿ ಸಂಭ್ರಮಿಸಿದರು ಯಶ್ ಫ್ಯಾನ್ಸ್.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳ ಪ್ರವಾಹ: ಹಗಲು ರಾತ್ರಿ ರಕ್ಷಣಾ ಕಾರ್ಯಚರಣೆ ಜತೆ ಹಗ್ಗದ ಸೇತುವೆ ನಿರ್ಮಾಣ

ಮಲ್ಲಿಕಾರ್ಜುನ ಖರ್ಗೆ ಭಾಷಣ ಸ್ಥಳ ಶುದ್ಧೀಕರಣ, ಬೆಂಗಳೂರಿನಲ್ಲಿ ದಾಖಲಾಗಿದ್ದ ಕೇಸ್‌ ಉತ್ತರಾಖಂಡಕ್ಕೆ ವರ್ಗಾವಣೆ

ರಾಜಸ್ಥಾನ ಹವಾಮಾನದಲ್ಲಿ ಹಠಾತ್ ಬದಲಾವಣೆ, ಬೈಕ್ ಸಮೇತ ಕೊಚ್ಚಿ ಹೋದ ಯುವಕ, Video

ನಿಲ್ಲಿಸಿದ್ದ ಟ್ಯಾಂಕರ್‌ಗೆ ಕಾರು ಡಿಕ್ಕಿ: ತಮಿಳುನಾಡಿನ 8ವಿದ್ಯಾರ್ಥಿಗಳು ಸಾವು, ವಾಹನ ಓಡಾಟದ ವಿಡಿಯೋ

ಶಿಕ್ಷಣ ಎಂಬುದು ಕೇವಲ ವ್ಯಾಪಾರ ಅಥವಾ ಕೆಲವರ ಸ್ವತ್ತಾಗಬಾರದು: ರಾಹುಲ್‌ ಗಾಂಧಿ ಪ್ರತಿಪಾದನೆ

ಮುಂದಿನ ಸುದ್ದಿ
Show comments