ವೈದ್ಯರಿಗೆ ತಕ್ಷಣ ವೇತನವನ್ನು ನೀಡಿ ಗೌರವಯುತವಾಗಿ ನಡೆದುಕೊಳ್ಳಿ: ಆಪ್ ಮುಖಂಡ ಡಾ. ವಿಶ್ವನಾಥ್ ....

Webdunia
ಗುರುವಾರ, 1 ಜುಲೈ 2021 (15:53 IST)
ರ್ನಾಟಕದ್ಯಾಂತ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಗಳಲ್ಲಿರುವ ವೈದ್ಯರಿಗೆ ನಾಲ್ಕು ತಿಂಗಳಿಂದ ವೇತನವನ್ನು ನೀಡದೆ ಕರ್ನಾಟಕದ ಸರಕಾರ ಸತಾಯಿಸುತ್ತಿದೆ. ಕೋವಿಡ್ ಸಂದರ್ಭದಲ್ಲಿ ವೇತನ ನೀಡದೆ ವೈದ್ಯರಿಗೆ ಹಿಂಸೆ ನೀಡುತ್ತಿರುವ ಸರ್ಕಾರದ ಈ ನಡೆ ಅಮಾನವೀಯ ಎಂದು ಆಮ್ ಆದ್ಮಿ ಪಾರ್ಟಿಯ ವೈದ್ಯಕೀಯ ಘಟಕದ ಅಧ್ಯಕ್ಷ ಮತ್ತು ವೈದ್ಯ ಡಾ. ವಿಶ್ವನಾಥ್ ಟೀಕಿಸಿದರು.
ಕರ್ನಾಟಕ ಅಸೋಸಿಯೇಷನ್ ಫಾರ್ ರೆಸಿಡೆಂಟ್ ಡಾಕ್ಟರ್ಸ್  ಈ ಕುರಿತು ಒಂದು ಪಟ್ಟಿಯನ್ನು ನೀಡಿತ್ತು. ವೈದ್ಯಕೀಯ ಶಿಕ್ಷಣ ಇಲಾಖೆ ಅಡಿಯಲ್ಲಿ ಬರುವ 16 ಆಸ್ಪತ್ರೆಗಳು ಮತ್ತು ಆರೋಗ್ಯ ಇಲಾಖೆ ಅಡಿಯಲ್ಲಿ ಬರುವ 53 ಆಸ್ಪತ್ರೆಗಳ ವೈದ್ಯರಿಗೆ ಕಳೆದ ಮೂರು ತಿಂಗಳಿಂದ ವೇತನ ನೀಡಿಲ್ಲ. ಇವರು ಇದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದರು. ವೈದ್ಯಕೀಯ ಶಿಕ್ಷಣ ಸಚಿವ ಡಾ ಸುಧಾಕರ್ ಒಂದು ವಾರದ ಒಳಗೆ ವೇತನವನ್ನು ನೀಡುವುದಾಗಿ ಹೇಳಿಕೆ ನೀಡಿದ್ದರೂ ಇನ್ನೂ ಅದು ಕಾರ್ಯರೂಪಕ್ಕೆ ಬಂದಿಲ್ಲ ಎಂದು …

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಾರಾಷ್ಟ್ರದ ಪರ್ಭಾನಿಯಲ್ಲಿ ದೇವಾಲಯದ ಮೇಲ್ಛಾವಣಿ ಕುಸಿದು 4 ಮಂದಿ ಸಾವು

ಮಕ್ಕಳ ಭವಿಷ್ಯದಲ್ಲಿ ಜೂಜಾಟವಾಡುವುದನ್ನು ನಿಲ್ಲಿಸಿ: ರಾಹುಲ್ ಗಾಂಧಿ

ಅಂತರರಾಷ್ಟ್ರೀಯ ಯೋಗ ದಿನದ ಹಿನ್ನೆಲೆ ಜನತೆಗೆ ಮನವಿ ಮಾಡಿದ ಪ್ರಧಾನಿ ನರೇಂದ್ರ ಮೋದಿ

ಸತ್ತ ಪೋಷಕರ ಮೃತದೇಹಗಳ ನಡುವೆ ಒಂದು ರಾತ್ರಿ ಅಳುತ್ತಾ ಮಲಗಿದ 2ವರ್ಷದ ಮಗು

ನಾಳೆ ಅಂತರರಾಷ್ಟ್ರೀಯ ಯೋಗ ದಿನಾಚರಣೆ: ಮೆಟ್ರೋ ಸೇವೆಯಲ್ಲಿ ಮಹತ್ವದ ಬದಲಾವಣೆ

ಮುಂದಿನ ಸುದ್ದಿ
Show comments