ಸುಳ್ಳು ಬಿಜೆಪಿಯ ಮನೆ ದೇವರು ನಂಬಬೇಡಿ : ಶಿವಕುಮಾರ್

Webdunia
ಸೋಮವಾರ, 9 ಜನವರಿ 2023 (09:04 IST)
ಚಿತ್ರದುರ್ಗ : ಸುಳ್ಳು ಬಿಜೆಪಿಯ ಮನೆದೇವರು. ಅವರನ್ನು ಯಾರೂ ನಂಬಬೇಡಿ ಎಂದು ಜನರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.

ಚಿತ್ರದುರ್ಗದಲ್ಲಿ ಕಾಂಗ್ರೆಸ್ ಪಕ್ಷದಿಂದ ಆಯೋಜಿಸಿದ್ದ ಎಸ್ಸಿ ಹಾಗೂ ಎಸ್ಟಿ ಐಕ್ಯತಾ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿ ಮುಖಂಡರು ಜನರ ಭಾವನೆಗಳ ಮೇಲೆ ದೇಶ ಕಟ್ಟಲು ಮುಂದಾಗಿದ್ದಾರೆ.

ಆದರೆ ಕಾಂಗ್ರೆಸ್ ಜನರ ಬದುಕಿನ ಮೇಲೆ ದೇಶ ಕಟ್ಟಲಿದೆ. ಹೀಗಾಗಿ ರಾಜ್ಯದ ಜನರು ಯಾರು ಸಹ ಬಿಜೆಪಿಯ ಸುಳ್ಳಿನ ಕಂತೆಗೆ ಬಲಿಯಾಗಬೇಡಿ. ಬಿಜೆಪಿಗೆ ಸುಳ್ಳೇ ಬಂಡವಾಳ ಆಗಿದೆ. ಬಿಜೆಪಿ ನುಡಿದಂತೆ ನಡೆಯಲು ಆಗಿಲ್ಲ. ಚುನಾವಣೆಯ ವೇಳೆ ಕೊಟ್ಟ ಮಾತು ಈಡೇರಿಸಲಿಲ್ಲ ಎಂದು ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಸಕ ಬಿಪಿ ಹರೀಶ್ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದಿದ್ದಕ್ಕೆ ಬಿಜೆಪಿ ದೂರು

ನೀಟ್ ಪರೀಕ್ಷೆ ಅಕ್ರಮ ಖಂಡಿಸಿ ಬಿಜೆಪಿ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರ ಮುತ್ತಿಗೆ

ಪ್ರಿಯಕರ ಬರುವವರೆಗೂ ಕೆಳಗಿಳಿಯಲ್ಲ ಎಂದು ಟವರ್ ಏರಿ ಕೂತ ಮಹಿಳೆ: ಮುಂದೇನಾಯ್ತು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಮ್ಮ ಸಮಯ ವ್ಯರ್ಥ ಮಾಡಬೇಡಿ: ಸಿಜೆಪಿ ವಿರುದ್ಧ ದೆಹಲಿ ಪೊಲೀಸರ ಕ್ರಮ ಪ್ರಶ್ನಿಸಿದ್ದಕ್ಕೆ ಸುಪ್ರೀಂಕೋರ್ಟ್ ಚಾಟಿ

ಮುಂದಿನ ಸುದ್ದಿ
Show comments