Webdunia - Bharat's app for daily news and videos

Install App

ಗ್ಯಾರಂಟಿ ಯೋಜನೆಗೆ ಹಣ ಬೇಕಲ್ಲವೇ?: ಇಂಧನ ಬೆಲೆ ಏರಿಕೆಯನ್ನು ಸಮರ್ಥಿಸಿದ ಎಂ.ಬಿ.ಪಾಟೀಲ

Sampriya
ಭಾನುವಾರ, 16 ಜೂನ್ 2024 (15:15 IST)
Photo Courtesy X
ವಿಜಯಪುರ: ಅಭಿವೃದ್ಧಿ, ಗ್ಯಾರಂಟಿ ಯೋಜನೆಗೆ ಹಣ ಬೇಕಲ್ಲವೇ? ಅದಕ್ಕಾಗಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಲಾಗಿದೆ ಎಂದು ಸಚಿವ ಎಂ.ಬಿ. ಪಾಟೀಲ ಹೇಳಿದರು.

ಬೇರೆ ರಾಜ್ಯಗಳನ್ನು ಹೋಲಿಕೆ ಮಾಡಿದರೆ ನಮ್ಮ ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಡಿಮೆ ಇದೆ. ತಮಿಳುನಾಡು ಸೇರಿದಂತೆ ಇತರೆ ರಾಜ್ಯಗಳಿಗೆ ಹೋಲಿಸಿದರೆ ಕಡಿಮೆಯಿದೆ. ಯಾರ ಮೇಲೂ ಅನಾವಶ್ಯಕವಾಗಿ ಹೊರೆ ಹಾಕುತ್ತಿಲ್ಲ ಎಂದು ಅವರು ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಮೋದಿಯವರು ಬಂದ ಮೇಲೆ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಾಗಿದೆ. ಅದನ್ನ ಯಾಕೆ ನೀವು ಕೇಳೋದಿಲ್ಲ. ಕೇಂದ್ರದಲ್ಲಿ ನಮ್ಮ ಸರ್ಕಾರ ಇದ್ದಾಗ 60 ರೂಪಾಯಿ ಪೆಟ್ರೋಲ್ ಇತ್ತು ಈಗ 105 ರೂಪಾಯಿ. ಉಳಿದ ರಾಜ್ಯಗಳನ್ನು ಹೋಲಿಕೆ ಮಾಡಿ ನೋಡಿ ನಮ್ಮ ರಾಜ್ಯದಲ್ಲಿ ಕಡಿಮೆ ಇದೆ ಎಂದರು.

ನೆರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ಪೆಟ್ರೋಲ್, ಡೀಸೆಲ್ ದರ ಕಡಿಮೆಯಿದೆ. ತಮಿಳುನಾಡು ಹಾಗೂ ಇತರ ರಾಜ್ಯಗಳಲ್ಲಿ 5 ರಿಂದ 10 ರೂಪಾಯಿ ಹೆಚ್ಚಿಗೆ ದರ ಇದೆ. ಇತರ ರಾಜ್ಯಗಳಿಗಿಂತ ಪೆಟ್ರೋಲ್ ಡೀಸೆಲ್ ದರ ಕಡಿಮೆ ಮಾಡಿ ಬೆಲೆ ಏರಿಕೆ ಮಾಡಲಾಗಿದೆ. ಸರ್ಕಾರಕ್ಕೆ ಆದಾಯ ಕಡಿಮೆಯಾಗುತ್ತಿದೆ ಅಭಿವೃದ್ಧಿಗೆ ಗ್ಯಾರಂಟಿ ಯೋಜನೆಗೆ ಹಣ ಬೇಕಲ್ಲ.ಹೀಗಾಗಿ ಅನವಶ್ಯಕವಾಗಿ ಹೆಚ್ಚಿಗೆ ಬೆಲೆ ಏರಿಕೆ ಮಾಡಲಾಗಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments