Webdunia - Bharat's app for daily news and videos

Install App

ರಾಜ್ಯದ ಹಿತಕ್ಕೆ ನಿಮ್ಮ ಬಳಿ ಹಣವಿಲ್ವಾ?

Webdunia
ಸೋಮವಾರ, 11 ಸೆಪ್ಟಂಬರ್ 2023 (21:00 IST)
ರಾಜ್ಯದಲ್ಲಿ ಕಾಂಗ್ರೆಸ್​​ ಸರ್ಕಾರದ ಅವಾಸ್ತವಿಕ ಶಕ್ತಿ ಯೋಜನೆಯಿಂದಾಗಿ ಖಾಸಗಿ ಸಾರಿಗೆ ವ್ಯವಸ್ಥೆ ಅಯೋಮಯವಾಗಿದೆ ಎಂದು ರಾಜ್ಯ ಬಿಜೆಪಿ ಟ್ವೀಟ್​ ಮಾಡಿ ಕಿಡಿಕಾರಿದೆ.. ಖಾಸಗಿ ಆಟೋ, ಟ್ಯಾಕ್ಸಿ, ಬಸ್ ಚಾಲಕರ ಬದುಕನ್ನೇ ಕಿತ್ತುಕೊಂಡು ಬೀದಿ ಪಾಲು ಮಾಡಿದೆ. ಕಳೆದ ಮೂರು ತಿಂಗಳಿಂದ ಖಾಸಗಿ ಸಾರಿಗೆ ಸಂಘಗಳು ಸಿದ್ದರಾಮಯ್ಯ ಸರ್ಕಾರವನ್ನು ಎಚ್ಚರಿಸಿಕೊಂಡು ಬಂದಿದ್ದರೂ ಮೊಂಡಾಟವಾಡುವುದನ್ನು ಬಿಡಲಿಲ್ಲ. ಪರಿಣಾಮ ಇಂದು ಬಂದ್‌ನಿಂದ ಜನರು ಸಂಕಷ್ಟ ಅನುಭವಿಸುವಂತಾಗಿದೆ.
ನಮ್ಮಲ್ಲಿ ಹಣವಿಲ್ಲ ಎನ್ನುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರೇ, ತುಷ್ಟೀಕರಣ ರಾಜಕೀಯಕ್ಕಾಗಿ, ಗಾಂಧಿ ಕುಟುಂಬದ ಒಲೈಕೆಗಾಗಿ ನೂರಾರು ಕೋಟಿ ಹಣವನ್ನು ಪೋಲು ಮಾಡುತ್ತಿದ್ದೀರಿ‌. ರಾಜ್ಯದ ಹಿತಕ್ಕೆ ನಿಮ್ಮ ಬಳಿ ಹಣವಿಲ್ವಾ ಎಂದು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

HD Kumaraswamy, ಸತ್ತ ಸರಕಾರಕ್ಕೆ ಸಾಧನೆ ಸಮಾವೇಶ ಬೇರೆ ಕೇಡು: ಕುಮಾರಸ್ವಾಮಿ ಗರಂ

Rahul Gandhi: ನಿಮ್ಮ ಹಣವನ್ನು ನಿಮಗೇ ಮರಳಿಸುವುದೇ ನಮ್ಮ ಉದ್ದೇಶ: ರಾಹುಲ್ ಗಾಂಧಿ

ಜನರ ಋಣ ತೀರಿಸಲು ಆರನೇಯ ಭೂ ಗ್ಯಾರಂಟಿ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್

Covid 19: ಮತ್ತೆ ಶುರುವಾಯ್ತು ಕೊರೋನಾ ಹಾವಳಿ: ಈಗ ಬಂದಿರುವ ಹೊಸ ವೈರಸ್ ಯಾವುದು

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ರಾಜಣ್ಣ ಚುನಾವಣಾ ರಾಜಕಾರಣಕ್ಕೆ ಗುಡ್‌ಬೈ, ಕಾರಣವೇನು ಗೊತ್ತಾ

ಮುಂದಿನ ಸುದ್ದಿ
Show comments