Webdunia - Bharat's app for daily news and videos

Install App

ದೋಸ್ತಿ ಸರ್ಕಾರದ್ದು ಗಂಡ ಹೆಂಡತಿ ಕಚ್ಚಾಟವಂತೆ!

Webdunia
ಭಾನುವಾರ, 3 ಫೆಬ್ರವರಿ 2019 (18:08 IST)
ದೋಸ್ತಿ ಸರ್ಕಾರದ್ದು ಗಂಡ ಹೆಂಡತಿ ಕಚ್ಚಾಟ. ಇವರು ಒಂದಾಗಲ್ಲ. ಡೈವರ್ಸ್ ಆಗಲು ಇವರಿಗೆ ಹೆಚ್ಚುದಿನ‌ ಬೇಕಿಲ್ಲ ಎಂದು ಬಿಜೆಪಿ ಮುಖಂಡ ಹೇಳಿದ್ದಾರೆ.

ಕಾಂಗ್ರೆಸ್ ಮೇಲೆ ಗೂಬೆ ಕೂರಿಸಲು ಸಿ‌ಎಂ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ತನ್ನ ವೈಫಲ್ಯಗಳಿಂದ ಬಚಾವಾಗಲು ಅವರಿಗುಳಿದಿರೋದು ರಾಜೀನಾಮೆ ಒಂದೇ ದಾರಿ. ಹಾಸನ ಕ್ಷೇತ್ರ ಜೆಡಿಎಸ್  ಕುಟುಂಬಕ್ಕೆ ಮೀಸಲಾಗಿದೆ. ಪ್ರತಿಭಾವಂತ, ಯುವಕರಿಗೆ ಬೆಳೆಯೋಕೆ ಅವಕಾಶ ಕಲ್ಪಿಸುತ್ತಿಲ್ಲ. ಇಂತಹ ಪ್ರಾಂತೀಯ ರಾಜರೆಲ್ಲಾ ಪ್ರಧಾನಿಗಳಾದರೇ ದೇಶದ ಕಥೆ ಏನಾಗಬಹುದು? ಎಂದು ಬಿಜೆಪಿಯ ಪ್ರಮುಖ ಬಿ.ಜೆ.ಪುಟ್ಟಸ್ವಾಮಿ ಟೀಕೆ ಮಾಡಿದರು.

ಮೈತ್ರಿ ಹಾಗೂ ಘಟಬಂಧನ ನರೇಂದ್ರ ಮೋದಿಗೆ ಸಮವಲ್ಲ, ಇವರು ಏನೇ ಮಾಡಿದ್ರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹೆಚ್ವು ಸ್ಥಾನ ಪಡೆಯೋದು ನಿಶ್ಚಿತ ಎಂದರು.

ಹಾಸನದಲ್ಲಿ ರಾಜ್ಯ ಬಿಜೆಪಿ ಒಬಿಸಿ ಮೋರ್ಚಾ ಅಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ ಹೇಳಿಕೆ ನೀಡಿದ್ದು, ನಾವು ಆಪರೇಷನ್ ಮಾಡ್ತಿಲ್ಲ ಕಾಂಗ್ರೆಸ್ ಗೆ ಅವರ ಶಾಸಕರನ್ನು ಭದ್ರವಾಗಿ ಇಟ್ಟುಕೊಳ್ಳಲು ಆಗುತ್ತಿಲ್ಲ. 7ತಿಂಗಳಿಂದ ರಾಜ್ಯದಲ್ಲಿ ಸರ್ಕಾರ ಇದೆಯೇ ಎಂಬ ಅನುಮಾನ ಮೂಡಿದೆ ಎಂದರು.

ದಿನ ಬೆಳಗಾದ್ರೆ ಹಾಸನದಲ್ಲೊಬ್ಬ ಮೊಮ್ಮಗನ ನಿಲ್ಲುಸ್ತೀನಿ, ಮಂಡ್ಯದಲ್ಲೊಬ್ಬನ್ನ ನಿಲುಸ್ತೀನಿ ಎನ್ನುತ್ತಾರೆ. ಕುಟುಂಬ ರಾಜಕಾರಣ ಬಿಟ್ಟು ರಾಜ್ಯದ ಚಿಂತೆ ಇವರಿಗೆ ಇಲ್ಲ ಎಂದು ದೇವೇಗೌಡರ ಕುಟುಂಬದ ವಿರುದ್ಧ ಬಿ.ಜೆ ಪುಟ್ಟಸ್ವಾಮಿ ಕಿಡಿಕಾರಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments