‘ಗುಟುಕ ಜೀವ ಹಿಡಿದಿರೋ ದೋಸ್ತಿ ಸರಕಾರ’

Webdunia
ಮಂಗಳವಾರ, 9 ಜುಲೈ 2019 (16:02 IST)
ರಾಜ್ಯದ ರಾಜಕೀಯ ಮಹತ್ವದ ಬದಲಾವಣೆ ಹಾಗೂ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಏತನ್ಮಧ್ಯೆ ದೋಸ್ತಿ ಸರಕಾರ ಮುಂದುವರಿಯುವ ಲಕ್ಷಣಗಳು ಬಂಡಾಯಗಾರರ ಖಡಕ್ ನಿರ್ಧಾರದಿಂದಾಗಿ ಕ್ಷೀಣಿಸತೊಡಗಿವೆ.

ಈಗಾಗಲೇ 14 ಶಾಸಕರು ರಾಜೀನಾಮೆ ನೀಡಿರೋ ಬೆನ್ನಲ್ಲೇ ಕಾಂಗ್ರೆಸ್ ನಾಯಕರ ವಿರುದ್ಧ ಸಮರ ಸಾರಿದ್ದ ಶಿವಾಜಿನಗರ ಶಾಸಕ ರೋಷನ್ ಬೇಗ್ ರಾಜೀನಾಮೆ ಸಲ್ಲಿಸಿದ್ದಾರೆ. ಇದರಿಂದಾಗಿ ದೋಸ್ತಿಗಳ ಆಡಳಿತ ಅಂಚಿಗೆ ಬಂದಂತಾಗಿದೆ.

ಇನ್ನೂ ಐದು ಶಾಸಕರು ರಾಜೀನಾಮೆ ನೀಡಲು ಸಿದ್ಧರಾಗಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಇದು ನಿಜವಾದರೆ ಮುಖ್ಯಮಂತ್ರಿ ಸ್ಥಾನದಿಂದ ಹೆಚ್.ಡಿ.ಕುಮಾರಸ್ವಾಮಿ ನಿರ್ಗಮಿಸದೇ ಬೇರೆ ದಾರಿಯಿಲ್ಲ.

ಕಾಂಗ್ರೆಸ್ ನಾಯಕರು ವಿಧಾನ ಸೌಧದಲ್ಲಿ ಸುದೀರ್ಘ ಚರ್ಚೆ ನಡೆಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಧ್ಯರಾತ್ರಿ, ಭಾರಿ ಮಳೆಯಲ್ಲಿ ಟಿಕೆಟ್ ಇಲ್ಲ ಎಂದು ಯವತಿಯನ್ನು ರೈಲಿನಿಂದ ಹೊರಹಾಕಿದ ಟಿಟಿಇ: ಇದು ಸರೀನಾ Video

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ ಕೆಲಸಕ್ಕೆ ಶಾಕ್ Video

ನಮಗೆ ಹೇಳ್ತೀರಿ.. ನೀವೂ ಫೈನ್ ಕಟ್ಟಿ: ಹೆಲ್ಮೆಟ್ ಧರಿಸದೇ ಬಂದ ಪೊಲೀಸಪ್ಪ ಸರಿಯಾಗಿ ತಗ್ಲಾಕೊಂಡ್ರು Video

ನಾಗರಹೊಳೆ ಪ್ರದೇಶದಲ್ಲಿ ರಸ್ತೆ ಬದಿ ಕಂಡುಬಂದ ಆನೆಗೆ ಯುವಕರಿಂದ ಇದೆಂಥಾ ಕಿರುಕುಳ Video

ಅಖಿಲೇಶ್ ಯಾದವ್ ಮಗಳ ಸಹಾಯಕ್ಕೆ ಬಂದ ಯೋಗಿ ಆದಿತ್ಯನಾಥ್: ರಾಜಕೀಯ ಏನೇ ಇರಲಿ, ಅವಳೂ ಮಗಳು ಎಂದ ಯೋಗಿಗೆ ಭಾರೀ ಮೆಚ್ಚುಗೆ

ಮುಂದಿನ ಸುದ್ದಿ
Show comments