ಹೆಲಿಕಾಪ್ಟರ್ ದುರಂತದ ಬಗ್ಗೆ ಸಂಶಯ! ಸುಪ್ರೀಂ ಕೋರ್ಟ್ ಜಡ್ಜ್ ಮೂಲಕ ತನಿಖೆಗೆ ಆಗ್ರಹ

Webdunia
ಗುರುವಾರ, 9 ಡಿಸೆಂಬರ್ 2021 (20:13 IST)
ತಮಿಳು ನಾಡಿನಲ್ಲಿ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ಭಾರತದ ರಕ್ಷಣಾ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಪತ್ನಿ ಸೇರಿ 13ಮಂದಿ ಮೃತಪಟ್ಟಿದ್ದರು. ಬಿಪಿನ್ ರಾವತ್ ನಿಧನದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಹಲವು ನೆಟ್ಟಿಗರು ದುರಂತದ ಬಗ್ಗೆ ಸಂಶಯ ವ್ಯಕ್ತಪಡಿಸಿ ಕಮೆಂಟ್ ಗಳನ್ನು ಮಾಡಿದ್ದಾರೆ.
ಈ ಬಗ್ಗೆ ಕುದ್ದು ಬಿಜೆಪಿ ಸಂಸದ ಸುಬ್ರಹ್ಮಣ್ಯಯನ್ ಸ್ವಾಮಿ ಮಾದ್ಯಮಗಳ ಜೊತೆ ಮಾತನಾಡುತ್ತಾ,ಹೆಲಿಕಾಪ್ಟರ್ ದುರಂತ ಪ್ರಕರಣ ಸುಪ್ರೀಂ ಕೋರ್ಟ್ ಜಡ್ಜ್ ನೇತೃತ್ವದ ಸಮಿತಿ ಮೂಲಕ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ. ಪ್ರಧಾನಿ ದೇಶದ ಜನತೆಗೆ ರಕ್ಷಣಾ ಮುಖ್ಯಸ್ಥರ ಸಾವಿನ ಬಗ್ಗೆ ಸರಿಯಾದ ಉತ್ತರವನ್ನು ನೀಡಬೇಕು. ಉತ್ತರ ಎಲ್ಲಾ ಜನರ ವಿಶ್ವಾಸಕ್ಕೆ ಬರುವ ರೀತಿ ಇರಬೇಕು ಎಂದು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ವ್ಯಕ್ತಿ ನಿತಾಯಿ ರಾಯ್ ಚೌಧರಿಗೆ ಖುಲಾಯಿಸಿದ ಅದೃಷ್ಟ: ಬಾಂಗ್ಲಾ ಸಂಪುಟದಲ್ಲಿ ಮಹತ್ವದ ಖಾತೆ

ಸೆಕ್ಸ್‌ಗೆ ನಿರಾಕರಿಸಿದ ಸ್ನೇಹಿತೆಯನ್ನೇ ಕೊಂದರು ನಗುತ್ತಲೇ ಪ್ರತಿಕ್ರಿಯಿಸಿದ ಪಾಪಿ, ಇಲ್ಲಿ ನೋಡಿ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭ್ರಮದ ವಾತಾವರಣ, ಕಾರಣ ಏನ್ ಗೊತ್ತಾ

ಗರ್ಭಿಣಿ ಪತ್ನಿಯನ್ನು ಕೊಂದು ಕೊಲೆ ನಾಟಕವಾಡಿದ ಪತಿ, ಸಿಕ್ಕಿಬಿದ್ದಿದ್ದು ಹೇಗೇ ಗೊತ್ತಾ

ಪತ್ನಿಯನ್ನೇ ಕತ್ತು ಹಿಸುಕಿ ಕೊಂದ ಇಸ್ರೋದ ನಿವೃತ್ತ ಉದ್ಯೋಗಿ, ಕಾರಣ ಕೇಳಿದ್ರೆ ಶಾಕ್‌

ಮುಂದಿನ ಸುದ್ದಿ
Show comments