Webdunia - Bharat's app for daily news and videos

Install App

ಕಾಂಗ್ರೆಸ್ ಪ್ರತಿಭಟನೆಗೆ ವೇದಿಕೆ ಸಿದ್ದ ಆದ್ರೆ ಮಳೆಯಿಂದ ಪ್ರತಿಭಟನೆ ನಡೆಯೋದು ಡೌಟ್

Webdunia
ಮಂಗಳವಾರ, 20 ಜೂನ್ 2023 (13:58 IST)
ಆಡಳಿತಾರೂಢ ಕಾಂಗ್ರೆಸ್ ಪಕ್ಷದಿಂದಲೇ ಇಂದು ಪ್ರತಿಭಟನೆ ನಡೆಯಲಿದೆ.ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡದ ಹಿನ್ನೆಲೆ ಪ್ರತಿಭಟನೆ ಮಾಡಲಾಗ್ತಿದೆ.ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆಗೆ ವೇದಿಕೆ ಸಿದ್ದಪಡಿಸಲಾಗುತ್ತಿದೆ.11.30ಕ್ಕೆ ಫ್ರಿಡಂ ಪಾರ್ಕ್ ನಲ್ಲಿ  ಪ್ರತಿಭಟನೆ ನಡೆಯಲಿದೆ.
 
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೂಚನೆ ಮೇರೆಗೆ ಪ್ರತಿಭಟನೆ ನಡೆಯಲಿದ್ದು,ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.ಬೆಂಗಳೂರಿನ ಎಲ್ಲಾ ಶಾಸಕರು, ಸಚಿವರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದು,ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಲು ಕರೆ ನೀಡಲಾಗಿದೆ.
 
ಆದ್ರೆ ಬೆಂಗಳೂರಲ್ಲಿ ಜೋರಾದ ಮಳೆರಾಯನ ಆರ್ಭಟದಿಂದ ಕಾಂಗ್ರೆಸ್ ಪ್ರತಿಭಟನೆಗೆ ಮಳೆ ಅಡ್ಡಿಯಾಗಿದೆ.ಫ್ರಿಡಂ ಪಾರ್ಕ್ ನಲ್ಲಿ ಹಾಕಿದ್ದ ಶಾಮಿಯಾನ, ವೇದಿಕೆ, ಚೇರ್ ಎಲ್ಲವೂ ಮಳೆ ನೀರಿನಿಂದ ಸಂಪೂರ್ಣ ಒದ್ದೆಯಾಗಿದ್ದು,ಹೀಗೆ ಮಳೆ ಮುಂದುವರಿದ್ರೆ ಪ್ರತಿಭಟನೆ ನಡೆಯೋದೆ ಅನುಮಾನವಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments