Webdunia - Bharat's app for daily news and videos

Install App

ಗಂಡ, ಅತ್ತೆಯ ವರದಕ್ಷಿಣೆ ಕಾಟಕ್ಕೆ ಗೃಹಿಣಿ ಆತ್ಮಹತ್ಯೆ

Webdunia
ಸೋಮವಾರ, 5 ಜುಲೈ 2021 (13:41 IST)
ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಬಿಳಿಗೆರೆ ನಿವಾಸಿ ಸೌಮ್ಯಾ (26) ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ.
ಮೂರು ವರ್ಷದ ಹಿಂದೆ ಮೈಸೂರಿನ ಆಲನಹಳ್ಳಿ ನಿವಾಸಿ ಗೌತಮ್ ಎಂಬಾತನ ಜೊತೆ ಸೌಮ್ಯಾಳನ್ನು ಮದುವೆ ಮಾಡಿಕೊಡಲಾಗಿತ್ತು. ಅತ್ತೆ ಹಾಗೂ ಗಂಡ ಪದೆ ಪದೇ ಹಣಕ್ಕಾಗಿ ಪೀಡಿಸುತ್ತಿದ್ದರಿಂದ ಕಳೆದ ಆರು ತಿಂಗಳಿಂದ ಸೌಮ್ಯಾ ತವರು ಮನೆ ಸೇರಿದ್ದರು.
ಸೌಮ್ಯಾ ತವರು ಮನೆಯಲ್ಲಿ ಇದ್ದರೂ ಪೋನ್ ಮಾಡಿ ಗೌತಮ್ ಹಣ ತರುವಂತೆ ಪೀಡಿಸುತ್ತಿದ್ದ. ಸಾಲ ಮಾಡಿ ಅದ್ದೂರಿಯಾಗಿ ಮದುವೆ ಮಾಡಿಕೊಟ್ಟಿದ್ದ ಸೌಮ್ಯ ಕುಟುಂಬದವರು, ಮದುವೆ ವೇಳೆ ಚಿನ್ನ, ಬೆಳ್ಳಿಯನ್ನು ಕೂಡಾ ಕೊಟ್ಟಿದ್ದರು. ಅಲ್ಲದೇ ವರದಕ್ಷಿಣ ಕಾಟ ತಾಳಲಾರೇ ನಂತರ ಮೂರು ಲಕ್ಷ ಹಣವನ್ನು ಕೊಟ್ಟಿದ್ದರು.
ಎಲ್ಲಾ ಕೊಟ್ಟ ಮೇಲೂ ಮತ್ತೆ ಒಂದು ಲಕ್ಷ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಗೌತಮ್ ಮತ್ತು ಅತ್ತೆ ಕಿರುಕುಳ ನೀಡುತ್ತಿದ್ದರಿಂದ ಬೇಸತ್ತ ಗೃಹಿಣಿ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಂಜನಗೂಡಿನ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೈರಿ ರಾಜಕಾರಣಕ್ಕೆ ಕಾಲಿಟ್ಟ ಡಿಕೆ ಸುರೇಶ್‌: ನಾಮಪತ್ರ ಸಲ್ಲಿಕೆ

Jammu Kashmir: 11 ಸ್ಥಳಗಳ ಮೇಲೆ SIA ದಾಳಿ

ಆರತಕ್ಷತೆ ವೇಳೆ ಮಧುಮಗ ಕುಸಿದುಬಿದ್ದು ಸಾವು: ಮದುವೆ ಮನೆಯಲ್ಲಿ ಸೂತಕದ ಛಾಯೆ

ISRO: 101ನೇ ಉಪಗ್ರಹ ಉಡಾವಣೆಗೆ ಸಜ್ಜಾದ ಇಸ್ರೋ, ಇದರ ವಿಶೇಷ ಹೀಗಿದೆ

Bengaluru International Airport: ಆರಂಭದ ಬಳಿಕ ಮೊದಲ ಬಾರಿ ದಾಖಲೆಯ ಲಾಭ

ಮುಂದಿನ ಸುದ್ದಿ
Show comments