Webdunia - Bharat's app for daily news and videos

Install App

ಬಿಡಿಎ ಕಡೆಯಿಂದ ಡಾ. ಶಿವರಾಮ ಕಾರಂತ ಬಡಾವಣೆಗೆ ನಿವೇಶನ ಅರ್ಹತಾ ಪ್ರಮಾಣ ಪತ್ರ ಹಂಚಿಕೆ

Webdunia
ಶನಿವಾರ, 3 ಡಿಸೆಂಬರ್ 2022 (17:52 IST)
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಭಿವೃದ್ಧಿಪಡಿಸುತ್ತಿರುವ ಡಾ. ಶಿವರಾಮ ಕಾರಂತ ಬಡಾವಣೆಗೆ ಜಮೀನು ನೀಡಿರುವ ರೈತರಿಗೆ 60:40 ಅನುಪಾತದಡಿ ನಿಗದಿಪಡಿಸಿರುವ ಶೇ. 40ರಷ್ಟು ಅಭಿವೃದ್ಧಿಪಡಿಸಿದ ನಿವೇಶನಗಳ ಭೂಪರಿಹಾರವನ್ನು ಆಯ್ಕೆ ಮಾಡಿಕೊಂಡಿರುವ 21 ಫಲಾನುಭವಿಗಳಿಗೆ ಇಂದು ಅರ್ಹತಾ ಪ್ರಮಾಣ ಪತ್ರವನ್ನು ನೀಡಲಾಯಿತು. ಸರ್ವೋಚ್ಚ ನ್ಯಾಯ್ಯಲಯದ ನಿರ್ದೇನದಂತೆ ಭೂಮಾಲಿಕರಿಗೆ ಐತಿರ್ಪು ರಚಿಸಿ ಸ್ವಾಧಿನ ಪಡಿಸಿಕೊಂಡ ಜಮೀನುಗಳಿಗೆ ಅಭಿವೃದ್ಧಿ ಪಡಿಸಿದ ನೀವೆಶನಗಳನ್ನು ನೀಡುವ ನಿಟ್ಟಿನಲ್ಲಿ ಕ್ರಮ ವಹಿಸಿದ್ದು ಅದರಂತೆ ಬಡಾವಣೆಗಾಗಿ ಭೂಮಿ ನೀಡಿರುವ 113 ರೈತರಿಗೆ ಈವರೆಗೆ ಅರ್ಹತಾ ಪ್ರಮಾಣ ಪತ್ರವನ್ನು ನೀಡಲಾಗಿದೆ. ಬಡಾವಣೆ ವ್ಯಾಪ್ತಿಯಲ್ಲಿ ಬರುವ ಗುಣಿ ಅಗ್ರಹಾರ ಮತ್ತು ಮೇಡಿ ಅಗ್ರಹಾರ ಗ್ರಾಮದ ಒಟ್ಟು 21 ರೈತರಿಗೆ ಇಂದು Entitlement certificate ಗಳನ್ನು ವಿತರಿಸಲಾಗಿದೆ. ಶೀಘ್ರದಲ್ಲಿ ಇನ್ನೂ 27 ರೈತರಿಗೆ ವಿತರಿಸಲಾಗುವುದು. ಎಂದು ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments