Webdunia - Bharat's app for daily news and videos

Install App

ಸುವ್ಯವಸ್ಥೆ ಕಾಪಾಡಲು ಡ್ರೋಣ್ ಬಳಕೆ

Webdunia
ಮಂಗಳವಾರ, 26 ಏಪ್ರಿಲ್ 2022 (14:41 IST)
ರಾಯಚೂರು : ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರು ಡ್ರೋಣ್ ಮೊರೆ ಹೋಗಿದ್ದಾರೆ.
 
ಅಪರಾಧ ಪತ್ತೆ ಹಚ್ಚಲು, ಪ್ರತಿಭಟನೆ, ಧರಣಿಗಳ ವೇಳೆ ನಿಗಾ ವಹಿಸಲು, ಮೆರವಣಿಗೆ ವೇಳೆ ಹದ್ದಿನ ಕಣ್ಣಿನ ನೋಟಕ್ಕಾಗಿ, ಟ್ರಾಫಿಕ್ ನಿಯಮಪಾಲನೆ ಸೇರಿದಂತೆ ನಾನಾ ಕೆಲಸಗಳಿಗೆ ಇನ್ನು ಮುಂದೆ ಡ್ರೋಣ್ ಬಳಕೆ ಹೆಚ್ಚಾಗಲಿದೆ.

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅನುದಾನದಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಎರಡು ಡ್ರೋಣ್ ಖರೀದಿಸಲಾಗಿದೆ. ಇನ್ನೂ ಎರಡು ಡ್ರೋಣ್ಗಳನ್ನು ಶೀಘ್ರದಲ್ಲೇ ತರಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಹೇಳಿದ್ದಾರೆ.

ಒಂದು ಗಂಟೆ ಬ್ಯಾಟರಿ ಸಾಮರ್ಥ್ಯದ ಹಾಗೂ 3 ಕಿ.ಮೀ ದೂರದ ವರೆಗೂ ಚಲಿಸಬಲ್ಲ ಈ ಡ್ರೋಣ್ಗಳು ಇಲಾಖೆಗೆ ಹೆಚ್ಚು ಉಪಯುಕ್ತವಾಗಲಿವೆ ಎಂದು ಎಸ್ಪಿ ನಿಖಿಲ್ ಬಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಖಾತೆ ಹಂಚಿಕೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಹೇಳಿಕೆ

ಡೇವಿಡ್ ಡಿಸೋಜಾ ಹತ್ಯೆ ಹಿಂದಿನ ರಹಸ್ಯ ಬಿಚ್ಚಿಟ್ಟ ಎಸ್ಪಿ ಹರಿರಾಮ್ ಶಂಕರ್‌

ಜೆಡಿಎಸ್‌ ಪಾದಯಾತ್ರೆ ಅಲ್ಲ, ಕುಮಾರಸ್ವಾಮಿ ಮಾಡಿದ ಪಾಪದ ಪ್ರಾಯಶ್ಚಿತ ಯಾತ್ರೆ: ಸಚಿವ ಬಾಲಕೃಷ್ಣ

ನೈಸ್ ಕಂಪನಿ ಟೋಲ್ ಸಂಗ್ರಹ ಮಾಡುವುದನ್ನು ನಿಲ್ಲಿಸಬೇಕು

ಕರ್ನಾಟಕ ಎಸ್‌ಐಆರ್ ಗಡುವು ಆಗಸ್ಟ್ 17ಕ್ಕೆ ವಿಸ್ತರಣೆ, ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿ

ಮುಂದಿನ ಸುದ್ದಿ
Show comments