Webdunia - Bharat's app for daily news and videos

Install App

ಕುಡುಕನ ಆಟಾಟೋಪಕ್ಕೆ ಆರು ಮಂದಿ ಸಜೀವ ದಹನ

Webdunia
ಸೋಮವಾರ, 5 ಏಪ್ರಿಲ್ 2021 (09:12 IST)
ಕೊಡಗು: ಪತ್ನಿಯ ಜೊತೆ ಜಗಳವಾಡಿದ ಬಳಿಕ ಕುಡುಕ ಪತಿರಾಯ ಮನೆಗೆ ಬೆಂಕಿ ಹಚ್ಚಿದ ಪರಿಣಾಮ ಆರು ಮಂದಿ ಸಜೀವ ದಹನವಾದ ಘಟನೆ ಕೊಡಗಿನಲ್ಲಿ ನಡೆದಿದೆ.


ಆರು ಮಂದಿ ಬೆಂಕಿಗೆ ಆಹುತಿಯಾಗಿದ್ದು, ಈ ಪೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉಳಿದವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಮದ್ಯದ ಅಮಲಿನಲ್ಲಿ ಆರೋಪಿ ತಾವು ನೆಲೆಸಿದ್ದ ರೂಂಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಬಳಿಕ ಸ್ಥಳದಿಂದ ಪರಾರಿಯಾಗಿದ್ದಾನೆ.

ಘಟನೆ ವೇಳೆ ಎಲ್ಲರೂ ಕೊಠಡಿಯಲ್ಲಿ ಮಲಗಿದ್ದರು. ಹೀಗಾಗಿ ಆರೋಪಿಯ ಕೃತ್ಯ ಯಾರಿಗೂ ಗೊತ್ತಾಗಿರಲಿಲ್ಲ. ತನ್ನ ಮಗು ಮತ್ತು ಪತ್ನಿ ಮಲಗಿದ ಕೊಠಡಿಗೇ ಬೆಂಕಿ ಹಚ್ಚಿದ್ದ ಎನ್ನಲಾಗಿದೆ. ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಂಗ್ಲಾದೇಶವು ಭಾರತಕ್ಕೆ ಮತ್ತೊಂದು ಪಾಕಿಸ್ತಾನವಾಗಿ ಪರಿಣಮಿಸಿದೆ

ಎಸ್‌ಐಆರ್‌ ಪ್ರಕ್ರಿಯೆ ಮುಕ್ತಾಯ ಹಂತದಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಡಲಿರುವ ಮತದಾರರ ಸಂಖ್ಯೆ ಎಷ್ಟು ಗೊತ್ತಾ

ಆಸ್ಪತ್ರೆಗೆ ಪತಿ ಜತೆ ಬಂದ ಗರ್ಭಿಣಿಗೆ, ಬೈಕ್‌ನಲ್ಲೇ ಡೆಲಿವರಿ, Video

7 ವರ್ಷಗಳ ಪ್ರೀತಿ, ಮಂಗಳಮುಖಿಯನ್ನು ಕೈ ಹಿಡಿದ ಐಟಿ ಉದ್ಯೋಗಿ, Video

ಒದ್ದು ಹಲ್ಲೆ, ಬಿಎಂಟಿಸಿ ಕಂಡಕ್ಟರ್‌ ವೈರಲ್ ವಿಡಿಯೋ ಬೆನ್ನಲ್ಲೇ ಮಹತ್ವದ ಕ್ರಮ

ಮುಂದಿನ ಸುದ್ದಿ
Show comments