Webdunia - Bharat's app for daily news and videos

Install App

ಕುಡಿದ‌ ಅಮಲಿನಲ್ಲಿ ಯುವಕನ ಕತ್ತು‌ಕೊಯ್ದು ಕೊಲೆ

Webdunia
ಮಂಗಳವಾರ, 4 ಅಕ್ಟೋಬರ್ 2022 (21:40 IST)
ಕುಡಿದ ಅಮಲಿನಲ್ಲಿದ್ದ ದುರ್ಗೇಶ್ ಅಲಿಯಾಸ್ ಚಿನ್ನಾ 24 ವರ್ಷದ ಯುವಕನನ್ನ ಬರ್ಬರವಾಗಿ ಕೊಲೆ ಮಾಡಲಾಗಿದೆ.ಚಿಂತಾಮಣಿ ನಗರದ‌ ವಿನಾಯಕ ಶೋರೂಂ ಎದುರು ಇರುವ ಸ್ಪೆಕ್ಸ್ ಇನ್ ಅಂಗಡಿಯಲ್ಲಿ ಕೆಲಸ‌ ಮಾಡುತ್ತಿದ್ದ ಯುವಕ ಎಂಬುದು ತಿಳಿದುಬಂದಿದೆ.
 
ಇನ್ನೂ ಸೋಮವಾರ ರಾತ್ರಿ ಕುಡಿದ ಮತ್ತಿನಲ್ಲಿ ನಡೆದಿರುವ ಘಟನೆ ಇದ್ದಾಗಿದ್ದು ,ಸ್ಥಳಕ್ಕೆ ಎ.ಎಸ್ಪಿ ಕುಶಾಲ್ ಚೌಕ್ಸೆ,ಗ್ರಾಮಾಂತರ ಠಾಣೆ ಸರ್ಕಲ್ ಇನ್ಸ್‌ಪೆಕ್ಟರ್ ಸುದಾಕರರೆಡ್ಡಿ, ನಗರ ಠಾಣೆ ಸರ್ಕಲ್ ಇನ್ಸ್ಪೆಕ್ಟರ್ ರಂಗಸ್ವಾಮಯ್ಯ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಈ ಪ್ರಕರಣ ಗ್ರಾಮಾಂತರ ಠಾಣೆ ವ್ಯಾಪ್ತಿಯ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನಲ್ಲಿ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿಯನ್ನು ಕೊಂದೇ ಬಿಡ್ತೇನೆ ಎಂದು ಅತ್ತೆ ಮನೆಗೆ ಗನ್ ಹಿಡ್ಕೊಂಡು ಬಂದ ಅಳಿಯ ಸೆಕೆಂಡಲ್ಲಿ ಥಂಡಾ ಹೊಡೆದಿದ್ಯಾಕೆ Video

ಬಸ್ ಸ್ಟ್ಯಾಂಡ್ ನಲ್ಲಿ ಮಹಿಳೆಗೆ ಹೃದಯಾಘಾತ, ಸಮಯಕ್ಕೆ ಸರಿಯಾಗಿ ಬರದ ಆಂಬ್ಯುಲೆನ್ಸ್: ಮುಂದೇನಾಗಿದ್ದೇನು Video

ಕರ್ನಾಟಕ ಕ್ಯಾಬಿನೆಟ್ ವಿಸ್ತರಣೆ: ಸಚಿವರ ಲಿಸ್ಟ್ ಇನ್ನೂ ಕೊಡದ ಹೈಕಮಾಂಡ್

ಕೆಆರ್ ಎಸ್ ಡ್ಯಾಮ್ 100 ಅಡಿ ಹೆಚ್ಚಳ: ಇದರಿಂದ ಕಾವೇರಿ ನೀರಿನ ಸಮಸ್ಯೆ ಬಗೆಹರಿಯುತ್ತಾ

ಎಲ್ಲೆಲ್ಲೂ ಮಳೆ ಬರ್ತಿದೆ, ಬೆಂಗಳೂರಿನಲ್ಲಿ ಮಾತ್ರ ಯಾಕಿಲ್ಲ, ಯಾವಾಗ ಬರುತ್ತದೆ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments